ಗಡಿ ಬಂದ್ ಮಾಡಿದ ಕರ್ನಾಟಕ; ಕೇರಳದ ಆಕ್ಷೇಪ
- ರಾಜ್ಯ
- February 23, 2021
ಹಾಸನ : ಹೊಂಡದಲ್ಲಿ ಮುಳುಗಿ ತಾಯಿ-ಮಗ ಸಾವು ಹಾಸನ ತಾಲ್ಲೂಕಿನ ಕೊರವಂಗಲ ಗ್ರಾಮದಲ್ಲಿ ಘಟನೆ ಶೃತಿ (33), ನಿಷಾಂತ್ (4) ಮೃತರು ಜಾನುವಾರುಗಳನ್ನು ನೀರು ಕುಡಿಸಲು ಹೋದಾಗ ದುರಂತ ಆಯತಪ್ಪಿ ಹೊಂಡಕ್ಕೆ ಬಿದ್ದ ಮಗನನ್ನು ರಕ್ಷಿಸಲು ಹೋದ ತಾಯಿ ನೀರಿನಲ್ಲಿ ಮುಳುಗಿ ಇಬ್ಬರೂ ಸಾವು ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನೆ ದುದ್ದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ
READ MOREಹಾಸನ : ಖಾಸಗಿ ಆಸ್ಪತ್ರೆಯ ಡಿ ದರ್ಜೆ ನೌಕರ ಸಾವು ಬೇಲೂರು ತಾಲ್ಲೂಕಿನ ನೆಟ್ಟೆಕೆರೆ ಗ್ರಾಮದ ಸುರೇಶ್ (44) ಮೃತ ವ್ಯಕ್ತಿ ಕೋವಿಶೀಲ್ಡ್ ತೆಗೆದುಕೊಂಡಿದ್ದರಿಂದ ಸುರೇಶ್ ಸಾವು ಕುಟುಂಬಸ್ಥರು ಹಾಗೂ ಸಂಬಂಧಿಕರ ಆರೋಪ ಹಾಸನ ಸಿ.ಎಸ್.ಐ. ಮಿಷನ್ ಆಸ್ಪತ್ರೆಯಲ್ಲಿ ಖಾಯಂ ನೌಕರರಾಗಿದ್ದ ಸುರೇಶ್ ಸುರೇಶ್ ಗೆ ಯಾವುದೇ ಕಾಯಿಲೆಗಳಿರಲಿಲ್ಲ, ಆರೋಗ್ಯವಾಗಿದ್ದರು ಎನ್ನುತ್ತಿರುವ ಸಂಬಂಧಿಕರು ಕಳೆದ ಇಪ್ಪತ್ತು ದಿನಗಳ ಹಿಂದೆ ಕೋವಿಶೀಲ್ಡ್ ಹಾಕಿಸಿಕೊಂಡಿದ್ದರು ಮನೆಯಲ್ಲಿ ಅಸ್ವಸ್ಥರಾದ ಸುರೇಶ್ ಅವರನ್ನು ಇಂದು ಬೆಳಿಗ್ಗೆ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಸುರೇಶ್
READ MOREಚಿಕ್ಕಮಗಳೂರು: ದೇಶದಲ್ಲಿ ಮಂಡ್ಯ ಬಿಟ್ಟು ಬೇರೆ ಕಡೆ ಚುನಾವಣೆ ನಡೆಯುತ್ತಿಲ್ವಾ ಎಂದು ಪ್ರಶ್ನೆಸಿ ಇದಕ್ಕೆಲ್ಲಾ ನಾನು ಮೇ 23ರ ನಂತರ ನಿಮಗೆ ಉತ್ತರಿಸುತ್ತೇನೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಹೇಳಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಕುಮಾರಸ್ವಾಮಿ ಅವರು, ಮಂಡ್ಯದಲ್ಲಿ ಕೈ ಮೀರಿ ಹೋಗಿರುವ ಘಟನೆಗಳು ನಡೆದಿವೆ. ಇವತ್ತು ಬಿಜೆಪಿ ಪಕ್ಷೇತರ ಅಭ್ಯರ್ಥಿಗಳಿಗೆ ಬೆಂಬಲ ಸೂಚಿಸುತ್ತಿದೆ. ಮಂಡ್ಯದಲ್ಲಿ ಹೆಸರಿಗೆ ಮಾತ್ರ ಪಕ್ಷೇತರ ಅಭ್ಯರ್ಥಿಯಷ್ಟೇ. ಅವರಿಗೆ ಕಾಂಗ್ರೆಸ್, ಬಿಜೆಪಿ ಮತ್ತು ರೈತ ಸಂಘದ ಬೆಂಬಲವಿದೆ. ಇಷ್ಟೆಲ್ಲ ಸೇರಿ ಜೆಡಿಎಸ್
ಚಿಕ್ಕಮಗಳೂರು: ಅಂಬುಲೆನ್ಸಿನ ಹೆಡ್ಲೈಟ್ ಹಾಳಾದರೂ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯ ಪ್ರಾಣ ಉಳಿಸಲು ಚಾಲಕ 190 ಕಿ.ಮೀ ಸಂಚರಿಸಿ ಅವರನ್ನು ಬೆಂಗಳೂರಿನ ನಿಮ್ಹಾನ್ಸ್ಗೆ ಕರೆದುಕೊಂಡು ಹೋಗಿದ್ದಾರೆ. ನಗರದ ಟಿಪ್ಪು ನಗರದಲ್ಲಿ ವೃದ್ಧರೊಬ್ಬರು ಮಂಗಳವಾರ ರಾತ್ರಿ ಅಪಘಾತದಲ್ಲಿ ತೀವ್ರ ಗಾಯಗೊಂಡು ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದರು. ಅವರನ್ನು ನಗರದ ಇಸ್ಲಾಮಿಕ್ ಬೈತುಲ್ಮಾಲ್ನ ಅಂಬುಲೆನ್ಸ್ ಚಾಲಕ ಜೀಷಾನ್ ಬೆಂಗಳೂರಿನ ನಿಮ್ಹಾನ್ಸ್ಗೆ ಕರೆದುಕೊಂಡು ಹೋಗುತ್ತಿದ್ದರು. ಹಾಸನದ ಮೊದಲ ಟೋಲ್ ದಾಟುತ್ತಿದ್ದಂತೆ ಅಂಬುಲೆನ್ಸಿನ ಹೆಡ್ಲೈಟ್ಗಳು ಕೆಟ್ಟು ಆನ್ ಆಗಲಿಲ್ಲ. ತಕ್ಷಣ ಜೀಷಾನ್ ಪೊಲೀಸ್ ತುರ್ತು ದೂರವಾಣಿ
ಮಂಡ್ಯ: ಮಂಡ್ಯದಲ್ಲಿ ಹಾಡುಹಗಲೇ ಯುವ ಜೋಡಿಯೊಂದು ಚುಂಬಿಸಿಕೊಳ್ಳುತ್ತಿದ್ದು ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕೆಆರ್ ಪೇಟೆ ಬಸ್ ನಿಲ್ದಾಣದಲ್ಲಿ ನಿಂತಿದ್ದ ಯುವ ಜೋಡಿ ನಂತರ ಪರಸ್ಪರ ಮುತ್ತಿಕ್ಕಲು ಶುರು ಮಾಡಿದರು. ಸಾರ್ವಜನಿಕರು ಅಕ್ಕಪಕ್ಕ ಓಡಾಡುತ್ತಿದ್ದರು ಇದರ ಪರಿವೇ ಇಲ್ಲದಂತೆ ರೋಮ್ಯಾನ್ಸ್ ನಲ್ಲಿ ತೊಡಗಿದ್ದಾರೆ. ಸದ್ಯ ಈ ವಿಡಿಯೋ ವೈರಲ್ ಆಗಿದ್ದು ಸಾರ್ವಜನಿಕರು ಅಶ್ಲೀಲ ವರ್ತನೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಸ್ ಗಾಗಿ ಕಾಯುತ್ತಿದ್ದ ಪ್ರಯಾಣಿಕರೊಬ್ಬರು ತಮ್ಮ ಮೊಬೈಲ್ ನಲ್ಲಿ ಚಿತ್ರೀಕರಿಸಿಕೊಂಡು ಸಾಮಾಜಿಕ ಜಾಲತಾಣಕ್ಕೆ ಅಪ್ಲೋಡ್
ಮಂಡ್ಯ ಮಂಡ್ಯ ಸರ್ವೇಯರ್ ಒಬ್ಬರಿಂದ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಕೊಡಿಸಲು ಶಿಫಾರಸು ಮಾಡುವುದಕ್ಕಾಗಿ 30 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ ಮಂಡ್ಯ ಜಿಲ್ಲಾಧಿಕಾರಿ ಕಚೇರಿಯ ಮಹಿಳಾ ಅಧಿಕಾರಿಯೊಬ್ಬರನ್ನು ಎಸಿಬಿ ಅಧಿಕಾರಿಗಳು ಬಲೆಗೆ ಕೆಡವಿದ್ದಾರೆ. ಮಂಡ್ಯ ಜಿಲ್ಲಾಧಿಕಾರಿ ಕಚೇರಿಯ ಅಧೀಕ್ಷಕಿ ಹಾಗೂ ಪದ ನಿಮಿತ್ತ ಭೂ ದಾಖಲೆಗಳ ಉಪ ನಿರ್ದೇಶಕಿ ವಿಜಯ ಎಂಬುವವರೇ ಸೋಮವಾರ ಕಚೇರಿಯಲ್ಲೇ ಲಂಚ ಸ್ವೀಕರಿಸುತ್ತಿದ್ದ ವೇಳೆ ಎಸಿಬಿ ಪೊಲೀಸರಿಂದ ಬಂಧನಕ್ಕೊಳಗಾಗಿದ್ದಾರೆ. ಮಹದೇವಯ್ಯ ಎಂಬವರು ಕಳೆದ 5 ವರ್ಷಗಳಿಂದ ಹೊರಗುತ್ತಿಗೆ ಸಂಸ್ಥೆಯ ಮೂಲಕ ಗುತ್ತಿಗೆ
ಮೈಸೂರು, ಫೆಬ್ರವರಿ 25: ಮೈಸೂರು ಜಿಲ್ಲೆಯ ಹುಣಸೂರು ತಾಲೂಕು ಕೇಂದ್ರದ ಸರ್ಕಾರಿ ಆಯುರ್ವೇದ ಆಸ್ಪತ್ರೆಯಲ್ಲಿ ಕೆಲಸ ಖಾಲಿ ಇದೆ. ಆಸಕ್ತ ಅಭ್ಯರ್ಥಿಗಳು ಮಾರ್ಚ್ 15ರೊಳಗೆ ಅರ್ಜಿಗಳನ್ನು ಸಲ್ಲಿಸಬೇಕು. ಕೇಂದ್ರ ಪುರಸ್ಕೃತ ಯೋಜನೆಯಡಿ ಉನ್ನತೀಕರಿಸಿದ ಹುಣಸೂರು ತಾಲೂಕು ಕೇಂದ್ರದ ಸರ್ಕಾರಿ ಆಯುರ್ವೇದ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದ ಮೇಲೆ ವಿವಿಧೋದ್ದೇಶ ಕೆಲಸಕ್ಕಾಗಿ (multiplepurpose worker) ಹುದ್ದೆ ಭರ್ತಿ ಮಾಡಲಾಗುತ್ತಿದೆ. ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಎಸ್. ಎಸ್. ಎಲ್. ಸಿ ವಿದ್ಯಾರ್ಹತೆ ಹೊಂದಿದ್ದು, ಆಯುಷ್ ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸಿರುವ ಅನುಭವ ಪ್ರಮಾಣ
ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯಲ್ಲಿ ಬರುವ ಒಂಬತ್ತು ಕಾಲೇಜುಗಳ ಸ್ವಾಯತ್ತತೆ ಮುಂದುವರಿಸಲು ಮೈಸೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸಭೆ ಅನುಮೋದನೆ ನೀಡಿದೆ. ಚಾಮರಾಜನಗರದ ಡಾ.ಬಿ.ಆರ್ ಅಂಬೇಡ್ಕರ್ ಸ್ನಾತಕೋತ್ತರ ಕೇಂದ್ರದಲ್ಲಿ ಮಂಗಳವಾರ ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅನುಮೋದನೆ ನೀಡಿತು. ಮೈಸೂರಿನ ಊಟಿ ರಸ್ತೆಯಲ್ಲಿರುವ ಜೆಎಸ್ಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜು, ಸರಸ್ವತಿ ಪುರಂ ನಲ್ಲಿರುವ ಜೆಎಸ್ಎಸ್ ಮಹಿಳಾ ಕಾಲೇಜು, ಎಸ್.ಬಿ.ಆರ್.ಆರ್ ಮಹಾಜನ ಪ್ರಥಮ ದರ್ಜೆ ಕಾಲೇಜು, ಮೈಸೂರಿನ ಸೇಂಟ್ ಫಿಲೋಮಿನಾ ಕಾಲೇಜು, ಮೈಸೂರಿನ
ಚಾಮರಾಜನಗರ, ಫೆಬ್ರವರಿ 26: ಕೋವಿಡ್ ಪರಿಸ್ಥಿತಿ ಮಲೆಮಹದೇಶ್ವರನ ಹುಂಡಿ ಸಂಗ್ರಹಣೆ ಮೇಲೆ ಯಾವುದೇ ಪರಿಣಾಮ ಬೀರಿಲ್ಲ ಎನ್ನುವುದಕ್ಕೆ ಮಾದಪ್ಪ ಕೋಟ್ಯಧಿಪತಿಯಾಗಿಯೇ ಮುಂದುವರೆಯುತ್ತಿರುವುದು ಸಾಕ್ಷಿಯಾಗಿದೆ. ಜನವರಿ ಮತ್ತು ಫೆಬ್ರವರಿ ತಿಂಗಳ ಸುಮಾರು ಇಪ್ಪತ್ತೆಂಟು ದಿನಗಳ ಅವಧಿಯಲ್ಲಿ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕು ಮಲೆಮಹದೇಶ್ವರ ಬೆಟ್ಟದಲ್ಲಿ ಮಹದೇಶ್ವರನ ಹುಂಡಿಗೆ ಭಕ್ತರು 1,48,73,233 ರೂಪಾಯಿಯನ್ನು ಸಮರ್ಪಿಸಿದ್ದಾರೆ. ಇದರಿಂದ ಮಹದೇಶ್ವರ ಕೋಟ್ಯಧಿಪತಿಯಾಗಿಯೇ ಮುಂದುವರೆಯುವ ಮೂಲಕ ಗಮನಸೆಳೆದಿದ್ದಾನೆ. ಹಾಗೆ ನೋಡಿದರೆ ಮಹದೇಶ್ವರನಿಗೆ ಜಿಲ್ಲೆ ಮಾತ್ರವಲ್ಲದೆ, ರಾಜ್ಯ, ಹೊರ ರಾಜ್ಯಗಳಲ್ಲಿಯೂ ಭಕ್ತರಿದ್ದು, ಲಾಕ್ ಡೌನ್ ತೆರವು
ಚಾಮರಾಜನಗರ: ಫೆಬ್ರವರಿ 14 ಪ್ರೇಮಿಗಳ ದಿನ. ಅಂದು ತಾವು ಇಷ್ಟ ಪಡುವವರಿಗೆ ಪ್ರೇಮ ನಿವೇಧನೆ ಮಾಡಿಕೊಳ್ಳುವುದು ಸಾಮಾನ್ಯ. ಆದರೆ ಇಲ್ಲೊಬ್ಬ ವಿದ್ಯಾರ್ಥಿ ಹುಡುಗಿಯರಿಂದ ತಪ್ಪಿಸಿಕೊಳ್ಳುವ ಸಲುವಾಗಿ ಪ್ರಾಂಶುಪಾಲರಿಂದ 5 ದಿನ ರಜೆಯನ್ನು ಮಂಜೂರು ಮಾಡಿಸಿಕೊಂಡಿರುವ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕೊಳ್ಳೇಗಾಲದ ಮಹದೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದ್ವಿತೀಯ ಬಿಕಾಂ ವಿದ್ಯಾರ್ಥಿ ಎಸ್. ಶಿವರಾಜು ವಿಕ್ಟರ್ ಹೆಸರಿನಲ್ಲಿ ರಜೆ ಚೀಟಿ ಸೃಷ್ಟಿಸಲಾಗಿದೆ. ಈ ಪತ್ರ ಇಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದರಿಂದ ಇರಿಸು
ವಿಜಯಪುರ: ಬಿಎಟಿಸಿ ಬಸ್ ದರ ಹೆಚ್ಚಳದ ನಂತರ ರಾಜ್ಯ ಸಾರಿಗೆ ಬಸ್ ಟಿಕೆಟ್ ದರ ಹೆಚ್ಚಳವಿಲ್ಲ ಎಂದು ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಸ್ಪಷ್ಟಪಡಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಕಳೆದ ವರ್ಷವೇ ಬಸ್ ಟಿಕೆಟ್ ದರ ಹೆಚ್ಚಿಸಲಾಗಿದೆ. ಕೊರೋನಾ ಸಂಕಷ್ಟದಿಂದ ಈಗ ಜನರು ತೊಂದರೆಯಲ್ಲಿದ್ದಾರೆ. ಹೀಗಾಗಿ ಮತ್ತೆ ಸಾರಿಗೆ ಬಸ್ ಪ್ರಯಾಣ ದರವನ್ನು ಯಾವುದೇ ಕಾರಣಕ್ಕೂ ಹೆಚ್ಚಳ ಮಾಡುವ ಪ್ರಸ್ತಾವನೆಯೇ ಇಲ್ಲ ಎಂಬುದಾಗಿ ಸ್ಪಷ್ಟಪಡಿಸಿದ್ದಾರೆ. ಬಿಎಂಟಿಸಿ ಬಸ್ ದರ ಶೇಕಡ
ಬೆಂಗಳೂರು: ಈ ಬಾರಿ ರಾಜ್ಯದ ಜನತೆಗೆ ಉತ್ತಮ ಬಜೆಟ್ ಕೊಡುತ್ತೇನೆ, ಬೇಕಾದ ಸೌಲಭ್ಯ ಒದಗಿಸುವುದೇ ನನ್ನ ಗುರಿ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ. ಅವರು ಇಂದು ತಮ್ಮ 79ನೇ ಹುಟ್ಟುಹಬ್ಬದ ಪ್ರಯುಕ್ತ ದೇವಸ್ಥಾನಕ್ಕೆ ಭೇಟಿ ನೀಡಿ ತಮ್ಮ ಹೆಸರಿನಲ್ಲಿ ಪೂಜೆ ಮಾಡಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ರಾಜ್ಯದ ಜನತೆ ಸಂಕಷ್ಟಗಳಿಂದ ದೂರವಾಗಿ ಉತ್ತಮವಾದ ಬದುಕು ನಡೆಸಬೇಕೆಂಬುದೇ ನನ್ನ ಬಯಕೆಯಾಗಿದೆ, ಈ ನಿಟ್ಟಿನಲ್ಲಿ ಉತ್ತಮ ಬಜೆಟ್ ಕೊಡುವುದು ನನ್ನ ಕರ್ತವ್ಯ ಎಂದರು. ಇನ್ನು ಸಿಎಂ ಬಿ
ಮಡಿಕೇರಿ: ಕೇರಳದಿಂದ ಕರ್ನಾಟಕ ರಾಜ್ಯ ಪ್ರವೇಶಿಸುವುದಕ್ಕೆ ರಾಜ್ಯ ಸರ್ಕಾರ ಕೋವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯ ಮಾಡಿರುವ ಹಿನ್ನೆಲೆಯಲ್ಲಿ ಕೊಡಗು-ಕೇರಳ ಗಡಿ ಚೆಕ್ ಪೋಸ್ಟ್ ಮಾಕುಟ್ಟದಲ್ಲಿ ಬುಧವಾರ ಬೆಳಗಿನಿಂದಲೂ ವಾಹನಗಳು ಸಾಲುಗಟ್ಟಿ ನಿಂತಿವೆ. ಕೊಡಗಿನ ವೀರಾಜಪೇಟೆ ತಾಲ್ಲೂಕಿನ ವ್ಯಾಪ್ತಿಯ ಮಾಕುಟ್ಟದಲ್ಲಿ ರಾಜ್ಯ ಪ್ರವೇಶಿಸುವ ಪ್ರಮುಖ ಹೆದ್ದಾರಿ ಇದ್ದು, ನಿತ್ಯ ಸಾವಿರಾರು ಜನ ಈ ಮಾರ್ಗವಾಗಿ ಮೈಸೂರು ಕೊಡಗಿಗೆ ಆಗಮಿಸುತ್ತಾರೆ. ಈಗ ಸಾಲುಗಟ್ಟಿ ನಿಂತಿರುವ ವಾಹನಗಳಲ್ಲಿ ಹಣ್ಣು ಹಂಪಲು, ತರಕಾರಿ ಹಾಗೂ ಸರಕು ಸಾಗಣೆ ವಾಹನಗಳು ಇವೆ. ಕೇರಳದಿಂದ ಆಗಮಿಸುವವರ
ಮಡಿಕೇರಿ: ಹೆತ್ತ ಮಗನನ್ನೇ ಕೊಲೆ ಮಾಡಿ, ತೆಂಗಿನ ಮರದಿಂದ ಜಾರಿ ಬಿದ್ದು ಮೃತಪಟ್ಟ ಎಂದು ಹೇಳಿ ತನಿಖೆಯ ಹಾದಿ ತಪ್ಪಿಸಿದ್ದ ತಂದೆಯನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ. ಪುತ್ರ ಮರದಿಂದ ಜಾರಿಬಿದ್ದು ಮೃತಪಟ್ಟಿದ್ದಾನೆ ಎಂದು ದೂರು ನೀಡಿದ್ದ ಮಹೇಂದ್ರ ಕುಮಾರ್ ನನ್ನು ಶನಿವಾರಸಂತೆ ಪೊಲೀಸರು ಬಂಧಿಸಿದ್ದಾರೆ. ಮಡಿಕೇರಿ ಕೆಎಸ್ಆರ್ಟಿಸಿಯಲ್ಲಿ ನಿರ್ವಾಹಕರಾಗಿರುವ ಆರೋಪಿ ಮಹೇಂದ್ರ ಕುಮಾರ್ ಫೆಬ್ರವರಿ 1ರಂದು ಪುತ್ರ ಏಕಾಂತಾಚಾರಿ(21) ತೋಟದಲ್ಲಿ ಮರದಿಂದ ಬಿದ್ದು ಮೃತಪಟ್ಟಿದ್ದಾನೆ ಎಂದು ದೂರು ನೀಡಿದ್ದರು. ಈ ಸಂಬಂಧ ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ
ಸಿ.ಜಿ ಪುನೀತ್, ಚಪ್ಪರದಹಳ್ಳಿ. ಬೆಟ್ಟದಪುರ: ಕಪ್ಪು-ಬಿಳಿ ಬಣ್ಣಗಳಿಂದ ಮುದ್ರಿತ ಕಾಗದದ ಲ್ಯಾಮಿನೇಟೆಡ್ ಮತದಾನ ಗುರುತಿನ ಚೀಟಿಗೆ ಹೈಟೆಕ್ ಸ್ಪರ್ಶ ನೀಡುವ ಮೂಲಕ ಸ್ಮಾರ್ಟ್ ಕಾರ್ಡ್ ನೀಡಲು ಮುಂದಾಗಿದ್ದ ರಾಷ್ಟಿçÃಯ ಚುನಾವಣಾ ಆಯೋಗವು ಇದೀಗ ಎನ್ವಿಎಸ್ಪಿ ಮೂಲಕ ಆನ್ಲೈನ್ ಇ-ಎಪಿಕೆ ಕಾರ್ಡ್ನ್ನು ಫೆ.೧ ರಿಂದ ಡೌನ್ಮಾಡಿಕೊಳ್ಳವುದಕ್ಕೆ ಅವಕಾಶ ಮಾಡಿಕೊಟ್ಟಿದೆ. ಮೊದ ಮೊದಲು ಸರ್ಕಾರಿ ಸೇವೆಗಳು ಪಡೆಯಲು ಅಂದರೆ ಆಧಾರ್ ಕಾರ್ಡ್, ರೇಷನ್ ಕಾರ್ಡ್ ತಿದ್ದುಪಡಿಗಳು ಹಾಗೂ ನಾಡ ಕಛೇರಿ ಸೇವೆಗಳು ಸೇರಿದಂತೆ ಇನ್ನಿತರ ಕೆಲಸಗಳಿಗೆ ಕಛೇರಿಯನ್ನು ಅಲೆದಾಡುವ ಜತೆಗೆ
ಅರಕಲಗೂಡು: ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಕಸಾಯಿ ಖಾನೆಗಳ ದರ್ಬಾರು ಮುಂದುವರೆದಿದೆ. ರಾಜರೋಷವಾಗಿ ಗೋಮಾಂಸ ಮಾರಾಟ ಮಾಡುವ ಹತ್ತಾರು ಅನಧಿಕೃತ ಮಳಿಗೆಗಳು ನಾಯಿಕೊಡೆಯಂತೆ ತಲೆ ಎತ್ತುತ್ತಿವೆ. ಇಷ್ಟೆಲ್ಲಾ ಅಕ್ರಮಗಳು ನಡೆಯುತ್ತಿದ್ದರೂ, ತಾಲೂಕು ಆಡಳಿತ ಮಾತ್ರ ಮೌನಕ್ಕೆ ಶರಣಾಗಿರುವುದು ಸಾರ್ವಜನಿಕ ವಲಯದಲ್ಲಿ ಹಲವಾರು ಅನುಮಾನಗಳಿಗೆ ಕಾರಣವಾಗಿದೆ. ಅನಧಿಕೃತ ಕಸಾಯಿ ಖಾನೆ ಪರವಾನಿಗೆ: ಪಟ್ಟಣದ ಸಂತೆಮರೂರು ರಸ್ತೆಯಲ್ಲಿರುವ ಹೌಸಿಂಗ್ ಬೋರ್ಡಿನಲ್ಲಿ ಬಕಾಶ ಎಂಬ ಹಾಸನ ಮೂಲದ ವ್ಯಕ್ತಿಯೊಬ್ಬ ತನ್ನ ವಾಸದ ಮನೆಯಲ್ಲೇ ರಾಜರೋಷವಾಗಿ ಬೆಂಗಳೂರಿನ ಕಸಾಯಿ ಖಾನೆಯ ಪರವಾನಿಗೆಯನ್ನಟ್ಟುಕೊಂಡು ವ್ಯವಹರಿಸುತ್ತಿರುವುದು ಸುಮಾರು