Crime
ಅಣ್ಣನಿಂದಲೇ ತಮ್ಮನ ಬರ್ಬರ ಹತ್ಯೆ

ಬೇಲೂರು- ಅಣ್ಣನಿಂದಲೇ ತಮ್ಮನ ಬರ್ಬರ ಹತ್ಯೆ
ಜಮೀನು ವಿವಾದ ಹಿನ್ನೆಲೆಯಲ್ಲಿ ಸಹೋದರನನ್ನು ಕೊಚ್ಚಿ ಕೊಂದ ಅಣ್ಣ
ಅರೆಹಳ್ಳಿ ಗ್ರಾಮದ ಕೇಶವ ನಗರ ದ ನಿವಾಸಿ ಸಂಗಯ್ಯ (58) ಕೊಲೆಯಾದ ಸಹೋದರ
ಸಂಗಯ್ಯ ಸಹೋದರ ಈರಯ್ಯನಿಂದ ಕೃತ್ಯ ಆರೋಪ
ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಅರೆಹಳ್ಳಿಯಲ್ಲಿ ಘಟನೆ
ಅರೆಹಳ್ಳಿಯ ಗೂರ್ಗಿಹಳ್ಳಿ ಕಾಫಿ ತೋಟದಲ್ಲಿ ಘಟನೆ
ಕೊಲೆ ಆರೋಪಿ ಈರಯ್ಯನನ್ನು ವಶಕ್ಕೆ ಪಡೆದ ಪೊಲೀಸರು
ಜಮೀನು ವಿವಾದ ಮಚ್ಚಿನಲ್ಲಿ ಹಲ್ಲೆ ಮಾಡಿ ಹತ್ಯೆ
ಅರೆಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ
Crime
ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು : ಶವಕ್ಕಾಗಿ ಮುಂದುವರೆದ ಶೋಧಾಕಾರ್ಯ

ಶ್ರೀರಂಗಪಟ್ಟಣ : ಕಾವೇರಿ ನದಿಯಲ್ಲಿ ಈಜಲು ತೆರಳಿದ್ದ ವ್ಯಕ್ತಿಯೋರ್ವ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಮಹದೇವಪುರದ ಬಳಿ ಸಂಭವಿಸಿದ್ದು, ಶವಕ್ಕಾಗಿ ಶೋಧಾಕಾರ್ಯ ಮುಂದುವರೆದಿದೆ.
ಮಹೇಶ ಕೊಂ ವೀರಜಪ್ಪ(35) ಮೃತ ವ್ಯಕ್ತಿಯಾಗಿದ್ದು, ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಗಾಗೇನಹಳ್ಳಿ ಗ್ರಾಮದವರು ಎನ್ನಲಾಗಿದೆ.
ಆತ ಮೈಸೂರು ವಿಕ್ರಾಂತ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತಿದ್ದು, ಮಹದೇವಪುರ ಬಳಿಯ ತರಿಪುರ ಗ್ರಾಮದ ಸ್ನೇಹಿತನ ಮನೆಯ ಗೃಹಪ್ರವೇಶಕ್ಕೆ ಬಂದಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಮಹದೇವಪುರ ಗ್ರಾಮದಲ್ಲಿರುವ ರಾಜ ಪರಮೇಶ್ವರಿ ನಾಲೆ ಅಣೆಕಟ್ಟೆ ಬಳಿ ಈಜಲು ತೆರಳಿದ್ದ ವೇಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದು, ಮೃತನ ಶವ ಪತ್ತೆಯಾಗದ ಕಾರಣ ಶೋಧಾಕಾರ್ಯ ಮುಂದುವರೆದಿದೆ.
ಅರಕೆರೆ ಠಾಣಾ ಪೋಲೀಸರು ಸ್ಥಳಕ್ಕಾಗಮಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
Crime
ಚೌಕಬರೆ(ಕಟ್ಟೆಮನೆ) ಆಡುತ್ತಿದ್ದ ವೇಳೆ ಗಲಾಟೆ: ಬಿಡಿಸಲು ಹೋದ ವ್ಯಕ್ತಿಗೆ ಚಾಕುವಿನಿಂದ ಇರಿದು ಕೊ*ಲೆ

HSN… ಚೌಕಬರೆ(ಕಟ್ಟೆಮನೆ) ಆಡುತ್ತಿದ್ದ ವೇಳೆ ಗಲಾಟೆ
ಜಗಳ ಬಿಡಿಸಲು ಹೋದ ವ್ಯಕ್ತಿಗೆ ಚಾಕುವಿನಿಂದ ಇರಿದು ಕೊಲೆ
ಲಕ್ಕಪ್ಪ( 48) ,ಕೊಲೆಯಾದ ವ್ಯಕ್ತಿ
ಬಸವರಾಜ, ಚಾಕುವಿನಿಂದ ಇರಿದು ಕೊಲೆಗೈದ ಆರೋಪಿ
ಅರಸೀಕೆರೆ ತಾಲ್ಲೂಕಿನ ದೋಣನಕಟ್ಟೆ ಗ್ರಾಮದಲ್ಲಿ ಘಟನೆ
ಮೂವರ ಮೇಲೆ ಚಾಕುವಿನಿಂದ ಹಲ್ಲೆ
ವಸಂತ್, ಶಶಿ, ಲಕ್ಕಪ್ಪ ಎಂಬ ಮೂವರ ಮೇಲೆ ಚಾಕುವಿನಿಂದ ಹಲ್ಲೆ
ಎದೆ ಭಾಗಕ್ಕೆ ಲಕ್ಕಪ್ಪನಿಗೆ ಚಾಕುವಿನಿಂದ ಇರಿತ
ಲಕ್ಕಪ್ಪ ಸ್ಥಳದಲ್ಲೆ ಸಾವು
ಶಶಿ,ವಸಂತ ಎಂಬುವರಿಗೆ ಬೆನ್ನು, ಕೈಗೆ ಚಾಕುವಿನಿಂದ ಹಲ್ಲೆ
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರೋ ಶಶಿ, ವಸಂತ
ಶಶಿ,ವಸಂತ ಚೌಕಬರೆ ಆಡುತ್ತಿದ್ದಾಗ ಜಗಳ ತೆಗೆದ ಬಸವರಾಜ
ಶಶಿ, ವಸಂತ ಮೇಲೆ ಹಲ್ಲೆ ಮಾಡುತ್ತಿದ್ದ ಬಸವರಾಜ
ಜಗಳ ಬಿಡಿಸಲು ಎಂಟ್ರಿಯಾದ ಲಕ್ಕಪ್ಪಗೆ ಚಾಕುವಿನಿಂದ ಎದೆ ಭಾಗಕ್ಕೆ ಇರಿದ ಬಸವರಾಜ
ಬಸವರಾಜ ಜೊತೆಗಿದ್ದ ನಂಜುಂಡಿ ಹಲ್ಲೆಗೆ ಬೆಂಬಲ
ತಲೆಮರೆಸಿಕೊಂಡಿರೋ ಬಸವರಾಜ, ನಂಜುಂಡಿ ಬಂಧಿಸಲು ಶೋಧ ನೆಯ ನಡೆಸುತ್ತಿರೋ ಪೊಲೀಸರು
ಅರಸೀಕೆರೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲು
Crime
ಕಟ್ಟಡದ ಸಜ್ಜಾ ಕುಸಿತ ಪ್ರಕರಣ: ತೀವ್ರವಾಗಿ ಗಾಯಗೊಂಡಿದ್ದ ಜ್ಯೋತಿ (45) ಚಿಕಿತ್ಸೆ ಫಲಕಾರಿಯಾಗದೆ ಸಾ*ವು

ಬೇಲೂರು: ಹಳೇಯ ಕಟ್ಟಡದ ಸಜ್ಜಾ ಕುಸಿತ ಪ್ರಕರಣ
ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಜ್ಯೋತಿ (45) ಸಾವು
ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಜ್ಯೋತಿ
ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ ಜ್ಯೋತಿ
ಸಾವಿನ ಸಂಖ್ಯೆ ಮೂರಕ್ಕೆ ಏರಿಕೆ
ಬೇಲೂರು ಪಟ್ಟಣದ ಹೊಸನಗರ ನಿವಾಸಿ ಜ್ಯೋತಿ
ಹಣ್ಣಿನ ವ್ಯಾಪಾರ ಮಾಡುತ್ತಿದ್ದ ಜ್ಯೋತಿ
ಕೆಲವು ತಿಂಗಳ ಹಿಂದೆ ಸಾವನ್ನಪ್ಪಿದ್ದ ಜ್ಯೋತಿ ಪತಿ ಗೋಪಿ
ಇಂದು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಜ್ಯೋತಿ
ಅನಾಥವಾದ ಇಬ್ಬರು ಹೆಣ್ಣುಮಕ್ಕಳು
ಮಾ.9 ರಂದು ಬೇಲೂರು ಪಟ್ಟಣದ ಸಾರಿಗೆ ಬಸ್ ನಿಲ್ದಾಣದ ಎದುರು ನಡೆದಿದ್ದ ದುರಂತ
ಕಳೆದ ಭಾನುವಾರದಿಂದ ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಜ್ಯೋತಿ
-
Mysore14 hours ago
ಅರಣ್ಯ ಇಲಾಖೆಯ ವಾಚರ್ ಆತ್ಮಹ*ತ್ಯೆ
-
Mysore15 hours ago
ನಂಜನಗೂಡಿನ ಸಬ್ ರಿಜಿಸ್ಟರ್ ಕಛೇರಿಗೆ ಬೀಗ: ಲೋಕಾಯುಕ್ತ ದಾಳಿ
-
National - International8 hours ago
ಪಹಲ್ಗಾಮ್ ದಾಳಿ; ಉಗ್ರರ ಜೊತೆ ಗುಂಡಿನ ಕಾಳಗದಲ್ಲಿ ವೀರ ಯೋಧ ಹುತಾತ್ಮ
-
State12 hours ago
ಕಾಶ್ಮೀರದ ಪೆಹಲ್ಗಾಮನಲ್ಲಿ ನಡೆದ ಉಗ್ರರ ದಾಳಿ ಖಂಡನೀಯ – ಮುಖ್ಯಮಂತ್ರಿ ಸಿದ್ದರಾಮಯ್ಯ
-
National - International9 hours ago
ದಾಳಿ ನಡೆಸಿದ ಉಗ್ರರಿಗೆ ಊಹೆಗೂ ಮೀರಿದ ಶಿಕ್ಷೆ ನೀಡಲಾಗುವುದು: ಪ್ರಧಾನಿ ನರೇಂದ್ರ ಮೋದಿ
-
Kodagu23 hours ago
ಕೊಂಗಾಣದಲ್ಲಿ ಕಣ್ಣನೂರಿನ ಕೋಲಿಯಾ ಆಸ್ಪತ್ರೆಯ ಮಾಲೀಕನ ಕೊ*ಲೆ
-
Kodagu14 hours ago
ಜಿಲ್ಲಾ ಮಟ್ಟದ ಜ್ಞಾನಜ್ಯೋತಿ ಕಾರುಣ್ಯ ಕಾರ್ಯಕ್ರಮ
-
National - International4 hours ago
ಆಕಸ್ಮಿಕವಾಗಿ ಗಡಿ ದಾಟಿದ ಭಾರತದ ಯೋಧನ ವಶಕ್ಕೆ ಪಡೆದ ಪಾಕ್