Crime
ನಾಪೋಕ್ಲುವಿನಲ್ಲಿ ಅಸ್ಸಾಂ ಮೂಲದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪಿ ಬಂಧನ

ನಾಪೋಕ್ಲು : ಅಸ್ಸಾಂಮೂಲದ ಅಪ್ರಾಪ್ತ ವಯಸ್ಸಿನ ಬಾಲಕಿಯಮೇಲೆ ಅತ್ಯಾಚಾರ ಮಾಡಿ ತಲೆಮರಿಸಿಕೊಂಡಿದ್ದ ಅಸ್ಸಾಂ ಮೂಲದ ಆರೋಪಿಯನ್ನು ನಾಪೋಕ್ಲು ಪೋಲೀಸರು ಬಂಧಿಸಿದ್ದಾರೆ.
ಅಸ್ಸಾಂ ಮೂಲದ ಅಸ್ಸಾರುದ್ದೀನ್ (25)ಬಂಧಿತ ಆರೋಪಿಯಾಗಿದ್ದಾನೆ.ನಾಪೋಕ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೇತು ಗ್ರಾಮದಲ್ಲಿರುವ ಬೆಳೆಗಾರರಾದ ಕೊಂಡೀರ ಸುರೇಶ್ ಎಂಬುವವರ ತೋಟದಲ್ಲಿ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿರುವ ದಂಪತಿಗಳೊಂದಿಗೆ ಲೈನ್ ಮನೆಯಲ್ಲಿ ವಾಸವಾಗಿದ್ದ 15ವರ್ಷದ ಬಾಲಕಿಯನ್ನು ಡಿ.4 ಸೋಮವಾರ ಮನೆಯಲ್ಲಿ ತಾಯಿ ಮತ್ತು ಬಾಲಕಿ ಮಾತ್ರ ಇರುವ ಸಂದರ್ಭ ಕುಟುಂಬಕ್ಕೆ ಪರಿಚಯಿಸ್ತನಾದ ಆರೋಪಿ ಅಸ್ಸಾರುದ್ದೀನ್ ಎಂಬಾತ ಮಾತನಾಡಲೆಂದು ಬಾಲಕಿಯನ್ನು ಪುಸಲಾಯಿಸಿ ಮನೆಯ ಪಕ್ಕದಲ್ಲಿರುವ ಕಾಫಿ ತೋಟಕ್ಕೆ ಬರಮಾಡಿಕೊಂಡು ಕೃತ್ಯಎಸಗಿದ್ದಾನೆ.ಮನೆಯಲ್ಲಿದ್ದ ಬಾಲಕಿಯನ್ನು ಕಾಣದೆ ಇದ್ದಾಗ ಪಕ್ಕದ ಮನೆಗೆ ಹೋಗಿರಬಹುದೆಂದು ಭಾವಿಸಿದ ತಾಯಿ ಅಲವು ಸಮಯ ಕಳೆದರೂ ಬಾಲಕಿ ಮನೆಗೆ ಬಾರದೆ ಇದ್ದಾಗ ಪಕ್ಕದ ತೋಟದಲ್ಲಿ ಹುಡುಕಾಡಿದ್ದಾರೆ.
ಆಗ ಮಗಳು ಅಸ್ಸಾರುದ್ದೀನ್ ಜೊತೆಗೆ ಇರೋದು ಕಂಡುಬದಿದೆ.ಇದೇ ಸಂದರ್ಭ ಆರೋಪಿ ಬಾಲಕಿಯ ತಾಯಿಯನ್ನು ಕಂಡಾಗ ಪರಾರಿಯಾಗಿದ್ದಾನೆ. ಮಗಳನ್ನು ಮನೆಗೆ ಕರೆತಂದ ತಾಯಿ ವಿಚಾರಿಸಿದಾಗ ಆರೋಪಿ ಕೃತ್ಯ ಎಸಗಿರುವ ಬಗ್ಗೆ ತಾಯಿ ಜೊತೆ ಹೇಳಿಕೊಂಡಿದ್ದಾಳೆ. ಬಳಿಕ ಆರೋಪಿಯನ್ನು ಬಾಲಕಿಯ ಪೋಷಕರು ಹಾಗೂ ಸಂಬಂಧಿಕರು ಹುಡುಕಲು ಪ್ರಯತ್ನಿಸಿದರೂ ಆರೋಪಿ ಸಿಗದೇ ಇದ್ದಾಗ ವಿಷಯವನ್ನು ತೋಟದ ಮಾಲೀಕರಾದ ಸುರೇಶ್ ಅವರ ಗಮನಕ್ಕೆ ತಂದು ನಾಪೋಕ್ಲು ಪೊಲೀಸ್ ಠಾಣೆಗೆ ತೆರಳಿ ಪೋಷಕರು ಆರೋಪಿಯನ್ನು ಪತ್ತೆ ಹಚ್ಚಿ ಸೂಕ್ತ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದರು. ದುರಿನನ್ವಯ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತಲೆಮೆರಸಿಕೊಂಡಿದ್ದ ಆರೋಪಿ ಅಸ್ಸಾರುದ್ದೀನ್ ಎಂಬಾತನನ್ನು ಬಂಧಿಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದಾಗ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ವರದಿ :ಝಕರಿಯ ನಾಪೋಕ್ಲು
Crime
ಕಟ್ಟಡದ ಸಜ್ಜಾ ಕುಸಿತ ಪ್ರಕರಣ: ತೀವ್ರವಾಗಿ ಗಾಯಗೊಂಡಿದ್ದ ಜ್ಯೋತಿ (45) ಚಿಕಿತ್ಸೆ ಫಲಕಾರಿಯಾಗದೆ ಸಾ*ವು

ಬೇಲೂರು: ಹಳೇಯ ಕಟ್ಟಡದ ಸಜ್ಜಾ ಕುಸಿತ ಪ್ರಕರಣ
ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಜ್ಯೋತಿ (45) ಸಾವು
ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಜ್ಯೋತಿ
ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ ಜ್ಯೋತಿ
ಸಾವಿನ ಸಂಖ್ಯೆ ಮೂರಕ್ಕೆ ಏರಿಕೆ
ಬೇಲೂರು ಪಟ್ಟಣದ ಹೊಸನಗರ ನಿವಾಸಿ ಜ್ಯೋತಿ
ಹಣ್ಣಿನ ವ್ಯಾಪಾರ ಮಾಡುತ್ತಿದ್ದ ಜ್ಯೋತಿ
ಕೆಲವು ತಿಂಗಳ ಹಿಂದೆ ಸಾವನ್ನಪ್ಪಿದ್ದ ಜ್ಯೋತಿ ಪತಿ ಗೋಪಿ
ಇಂದು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಜ್ಯೋತಿ
ಅನಾಥವಾದ ಇಬ್ಬರು ಹೆಣ್ಣುಮಕ್ಕಳು
ಮಾ.9 ರಂದು ಬೇಲೂರು ಪಟ್ಟಣದ ಸಾರಿಗೆ ಬಸ್ ನಿಲ್ದಾಣದ ಎದುರು ನಡೆದಿದ್ದ ದುರಂತ
ಕಳೆದ ಭಾನುವಾರದಿಂದ ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಜ್ಯೋತಿ
Crime
Hassan: ಕೈಗಾರಿಕಾ ಘಟಕದಲ್ಲಿ ಕಳ್ಳತನ

HASSAN-BREAKING
ಹಾಸನ : ಕೈಗಾರಿಕಾ ಘಟಕದಲ್ಲಿ ಕಳ್ಳತನ
1.25 ಲಕ್ಷ ರೂ ಮೌಲ್ಯದ ಕಾಪರ್ ವೈರ್ ಮತ್ತು ಟೈರ್ಗಳನ್ನು ಕದ್ದು ಕಳ್ಳ ಎಸ್ಕೇಪ್
ಹಾಸನ ಜಿಲ್ಲೆ, ಹೋಳೆನರಸಿಪುರ ತಾಲ್ಲೂಕಿನ, ಮೈಸೂರು ರಸ್ತೆಯಲ್ಲಿ
ಘಟನೆ
ನಾಸಿರ್ ಅಹಮದ್ ಎಂಬುವವರಿಗೆ ಸೇರಿದ ಉಮರ್ ಅಗ್ರೋ ಇಂಡಸ್ಟ್ರೀಸ್
ಸಿಸಿಟಿವಿಯಲ್ಲಿ ಮುಖ ಕಾಣಬಾರದೆಂದು ಬಟ್ಟೆ ಮುಚ್ಚಲು ಯತ್ನಿಸಿರುವ ಕಳ್ಳ
ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ
ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ
Crime
ಹೋಳಿ ಆಚರಣೆ ವೇಳೆ ಯುವಕರ ನಡುವೆ ಮಾರಾಮಾರಿ: ಹಲ್ಲೆ ನಡೆಸಿದ ಮೂವರು ಯುವಕರ ಬಂಧನ

HASSAN-BREAKING
ಹಾಸನ : ಹೋಳಿ ಆಚರಣೆ ವೇಳೆ ಯುವಕರ ನಡುವೆ ಮಾರಾಮಾರಿ ಪ್ರಕರಣ
ಹಲ್ಲೆ ನಡೆಸಿದ ಮೂವರು ಯುವಕರ ಬಂಧನ
ಲೋಹಿತ್, ಋತ್ವಿಕ್, ಆಕಾಶ್ ಬಂಧಿತ ಆರೋಪಿಗಳು
ಹಲ್ಲೆಗೊಳಗಾದ ಯುವಕನನ್ನು ನೋಡಲು ಆಸ್ಪತ್ರೆಗೆ ಬಂದಿದ್ದ ಯುವಕನಿಗೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದ ಯುವಕರು
ಚಂದನ್ ಹಲ್ಲೆಗೊಳಗಾದ ಯುವಕ
ಹಾಸನ ನಗರದ ಜಿಲ್ಲಾಸ್ಪತ್ರೆ ಬಳಿ ಮಾರ್ಚ್ 8 ರಂದು ನಡೆದಿದ್ದ ಘಟನೆ
ಪೊಲೀಸ್ ಠಾಣೆಗೆ ದೂರು ನೀಡಿದ್ದ ಚಂದನ್
ಮೂವರು ಆರೋಪಿಗಳನ್ನು ಬಂಧಿಸಿದ ಪೊಲೀಸರು
ಮೂವರು ಹಾಸನ ಹೊರವಲಯದ ಚಿಕ್ಕಹೊನ್ನೇನಹಳ್ಳಿ ಗ್ರಾಮದವರು
ಹಾಸನ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಪ್ರಕರಣ
-
Special12 hours ago
ಆಸ್ತಿ ಮಾಲೀಕರಿಗೆ ಸರ್ಕಾರದಿಂದ ಮನೆ ಬಾಗಿಲಿಗೆ ಬರಲಿದೆ ಉಚಿತ ಖಾತಾ : ಸರ್ಕಾರದಿಂದ ವಿನೂತನ ವ್ಯವಸ್ಥೆ
-
State8 hours ago
ನಂದಿನಿ ಹಾಲು ಮತ್ತಷ್ಟು ದುಬಾರಿ: ಹಾಲಿನ ದರ ಹೆಚ್ಚಳಕ್ಕೆ ಸಂಪುಟ ಅನುಮೋದನೆ
-
Hassan8 hours ago
ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಮೇಲೆ ಹಲ್ಲೆ ಖಂಡಿಸಿ ದೂರು
-
State7 hours ago
Nation First, Party next, Self last: ಯತ್ನಾಳ್ ಹೀಗೇಳಿದ್ದೇಕೆ?
-
State9 hours ago
ಪತ್ರಿಕೋದ್ಯಮ ಪ್ರಾಧ್ಯಾಪಕ ಮತ್ತು ಮುಖ್ಯಸ್ಥ ಡಾ.ಶಿವಕುಮಾರ ಕಣಸೋಗಿ ಅವರಿಗೆ ಡಿ.ಲಿಟ್ ಪದವಿ
-
Kodagu5 hours ago
ಭೀಕರ ರಸ್ತೆ ಅಪಘಾತ – ಬೈಕ್ ಸವಾರ ದುರ್ಮರಣ
-
Hassan6 hours ago
ನನ್ನ ರಕ್ಷಿಸಿ, ಆಸ್ತಿ ಉಳಿಸಿಕೊಡಿ: ಡಿಸಿ ಕಛೇರಿ ಮುಂದೆ ವೃದ್ಧೆ ಅಳಲು
-
Hassan5 hours ago
ಹೊಸಕೋಟೆ ಸಹಕಾರ ಸಂಘಕ್ಕೆ 12ಜನ ನೂತನ ನಿರ್ದೇಶಕರ ಆಯ್ಕೆ