Chikmagalur
ಕಾಫಿ ಮಂಡಳಿ ನೂತನ ಅಧ್ಯಕ್ಷರಾಗಿ ದೇವೃಂದ ದಿನೇಶ್ ನೇಮಕ

ಕಾಫಿಮಂಡಳಿ ನೂತನ ಅಧ್ಯಕ್ಷರಾಗಿ ಕೃಷಿಕ ಪತ್ರಿಕೆ ಪ್ರಕಾಶಕ, ಕಾಫಿ ಬೇಳೆಗಾರ ಎಂ.ಜೆ.ದಿನೇಶ್ ದೇವರುಂದ ಇವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ.
ಹಲವು ಸಮಯದಿಂದ ಕಾಫಿ ಮಂಡಳಿ ಅಧ್ಯಕ್ಷ ಸ್ಥಾನ ತೆರವಾಗಿತ್ತು, ಇದೀಗ ಕೇಂದ್ರ ಸರ್ಕಾರದ ಅಧೀನದಲ್ಲಿ ಇರುವ ಪ್ರತಿಷ್ಠಿತ ಕಾಫಿ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಕಾಫಿ ಬೆಳೆಗಾರರೊಬ್ಬರನ್ನು ನೇಮಕ ಮಾಡಲಾಗಿದೆ.
Chikmagalur
ರಸ್ತೆಯಲ್ಲಿ ಕಾಡು ಕೋಣ ಪ್ರತ್ಯಕ್ಷ, ಆತಂಕದಲ್ಲೇ ಜನರ ಓಡ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಾಡು ಪ್ರಾಣಿಗಳ ಉಪಟಳ ಮುಂದುವರಿದಿದ್ದು. ಕಳಸ ತಾಲೂಕಿನ ಹಳುವಳ್ಳಿಯಿಂದ ತುಂಬಿಕುಡಿಗೆ ಸಂಪರ್ಕ ಕಲ್ಪಿಸುವರಸ್ಯೆಯಲ್ಲಿ ಮುಜೆಖಾನ್ ಗ್ರಾಮದ ಸಮೀಪ ರಸ್ತೆಯಲ್ಲಿ ಒಂಟಿ ಕಾಡು ಕೋಣವೊಂದು ಕಾಣಿಸಿಕೊಂಡಿದ್ದು. ವಾಹನಸವಾರರ ಮೊಬೈಲ್ನಲ್ಲಿ ದೃಶ್ಯ ಸೆರೆಯಾಗಿದ್ದು. ಸ್ಥಳಕ್ಕೆ ಅರಣ್ಯಧಿಕಾರಿಗಳು ಭೇಟಿ ನೀಡಿ, ಕಾಡುಕೋಣ ಓಡಿಸುವ ಕಾರ್ಯಾಚರಣೆ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
Chikmagalur
ಬಾಬಾ ಬುಡನ್ ಗಿರಿ ರಸ್ತೆಯಲ್ಲಿ ಗುಡ್ಡ ಕುಸಿತ

ಚಿಕ್ಕಮಗಳೂರು : ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಆಗುತ್ತಿದ್ದು, ಇಂದು ಚಿಕ್ಕಮಗಳೂರು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ 6 ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷನೆ ಮಾಡಲಾಗಿದೆ.
ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ದತ್ತಪೀಠಕ್ಕೆ ತೆರಳುವ ಮಾರ್ಗದಲ್ಲಿ ಕವಿಕಲ್ ಗಂಡಿ ಬಳಿ ಗುಡ್ಡ ಕುಸಿತವಾಗಿದೆ. ಈ ಮಾರ್ಗದಲ್ಲಿ ನಿತ್ಯ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರ ವಾಹನಗಳು ಸಂಚಾರ ಮಾಡುತ್ತಿದ್ದು, ಮಳೆ ಹೆಚ್ಚಾದ್ರೆ ಒಂದು ಭಾಗದ ಗುಡ್ಡವೇ, ಕುಸಿದು ಬೀಳುವ ಆತಂಕ ಶುರುವಾಗಿದೆ.
Chikmagalur
ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಬೈಕ್ ಸವಾರ ಸ್ಥಳದಲ್ಲೇ ಸಾ*ವು

ಚಿಕ್ಕಮಗಳೂರು : ಕೆಎಸ್ಆರ್ಟಿಸಿ ಬಸ್ – ಬೈ ನಡುವೆ ಮುಖಾಮುಖಿ ಡಿಕ್ಕಿಸಂಭವಿಸಿದ್ದು ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ಪಟ್ಟಣದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಮುಂಭಾಗದಲ್ಲಿ ನಡೆದಿದೆ.
ಕಡೂರು ಪಟ್ಟಣದ ಸುಭಾಷ್ ನಗರದ ನಿವಾಸಿ 21 ವರ್ಷದ ಹುಸೇನ್ ಮೃತ ದುರ್ದೈವಿಯಾಗಿದ್ದು. ಬಸ್ ನಿಲ್ದಾಣದಿಂದ ಬಸ್ ಹೊರಬರುವಾಗ ಈ ಅವಘಡ ಸಂಭವಿಸಿದೆ. ಘಟನೆ ಕುರಿತಂತೆ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
Mandya23 hours ago
ನೇಣು ಬಿಗಿದ ಸ್ಥಿತಿಯಲ್ಲಿ ಪುರುಷ ಹಾಗೂ ಮಹಿಳೆಯ ಕೊಳೆತ ಶ*ವಗಳು ಪತ್ತೆ
-
State19 hours ago
ಹಾಸನ ಏರ್ಪೋರ್ಟ್ 2026ಕ್ಕೆ ಪೂರ್ಣ: ಚಿಕ್ಕಮಗಳೂರು-ಮಡಿಕೇರಿಯಲ್ಲಿ ಹೆಲಿಪೋರ್ಟ್ ನಿರ್ಮಾಣಕ್ಕೆ ವರದಿ ಸಿದ್ಧ
-
Mandya24 hours ago
ಜೂ. 26ಕ್ಕೆ ಮಾದಕ ವಸ್ತುಗಳ ದುಷ್ಪರಿಣಾಮ ಕುರಿತು ಜಾಗೃತಿ ಕಾರ್ಯಕ್ರಮ: ಡಾ. ಕುಮಾರ
-
Kodagu23 hours ago
ಗೃಹಲಕ್ಷ್ಮಿ ಯೋಜನೆ ಇ-ಕೆವೈಸಿ ಫೆಲ್ಯೂರ್: ಹತ್ತಿರದ ಸಿಡಿಪಿಓ ಕಚೇರಿ ತೆರಳಿ Status ಪರಿಶೀಲನೆ ಮಾಡಿಸಿ
-
Hassan22 hours ago
ಬೆಳೆ ವಿಮೆ ಪ್ರಚಾರದ ವಾಹನಗಳಿಗೆ ಡಿಸಿ ಸಿ. ಸತ್ಯಭಾಮ ಚಾಲನೆ
-
Hassan20 hours ago
ಕಾಣೆಯಾಗಿದ್ದ ಮಹಿಳೆ ಶವವಾಗಿ ಪತ್ತೆ
-
Mandya23 hours ago
ಗೌರವ ಡಾಕ್ಟರೇಟ್ ಸ್ವೀಕರಿಸಲು ಪ್ರೊ.ಜಯಪ್ರಕಾಶ್ ಗೌಡ ಅವರಿಗೆ ಅಧಿಕೃತ ಆಹ್ವಾನ
-
State19 hours ago
16ನೇ ಹಣಕಾಸಿನ ಆಯೋಗಕ್ಕೆ ಹೆಚ್ಚುವರಿ ಜ್ಞಾಪನಾ ಪತ್ರ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ