Crime
ಕ್ಷುಲ್ಲಕ ಕಾರಣಕ್ಕೆ ಪತ್ನಿಯ ಕತ್ತು ಹಿಸುಕಿ ಕೊಲೆ

ಮೈಸೂರು : ಕ್ಷುಲ್ಲಕ ಕಾರಣಕ್ಕೆ ಪತ್ನಿಯ ಕತ್ತು ಹಿಸುಕಿ ಕೊಲೆ ಪತಿಯೇ ಕೊಲೆ ಮಾಡಿರುವ ಘಟನೆ ನಂಜನಗೂಡು ತಾಲ್ಲೂಕು ದೊಡ್ಡಹೊಮ್ಮ ಗ್ರಾಮದಲ್ಲಿ ನಡೆದಿದೆ.
ರೂಪ 35 ಮೃತ ದುರ್ದೈವಿ ಪತಿ ಪುರುಷೋತ್ತಮ್ 40 ಕೊಲೆ ಆರೋಪಿ. ಮೂಲತಃ ಯಳಂದೂರು ಕೆಸ್ತೂರು ಗ್ರಾಮದ ಪುರುಷೋತ್ತಮ್. ಎಂಟು ವರ್ಷಗಳ ಹಿಂದೆ ದೊಡ್ಡಹೊಮ್ಮ ಗ್ರಾಮದ ರೂಪ ಜೊತೆ ವಿವಾಹವಾಗಿತ್ತು.
ಗಂಡ ಹೆಂಡತಿ ನಡುವೆ ಕ್ಷುಲ್ಲಕ ವಿಚಾರಕ್ಕೆ ಆಗಾಗ ಗಲಾಟೆ
ಜಗಳ ವಿಕೋಪಕ್ಕೆ ತಿರುಗಿ ಕೊಲೆಯಲ್ಲಿ ಅಂತ್ಯವಾಗಿದೆ.
ಕವಲಂದೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಮಂಜುನಾಥ್ನನ್ನು ಪೊಲೀಸರು ಬಂಧಿಸಿದ್ದಾರೆ
Crime
ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು : ಶವಕ್ಕಾಗಿ ಮುಂದುವರೆದ ಶೋಧಾಕಾರ್ಯ

ಶ್ರೀರಂಗಪಟ್ಟಣ : ಕಾವೇರಿ ನದಿಯಲ್ಲಿ ಈಜಲು ತೆರಳಿದ್ದ ವ್ಯಕ್ತಿಯೋರ್ವ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಮಹದೇವಪುರದ ಬಳಿ ಸಂಭವಿಸಿದ್ದು, ಶವಕ್ಕಾಗಿ ಶೋಧಾಕಾರ್ಯ ಮುಂದುವರೆದಿದೆ.
ಮಹೇಶ ಕೊಂ ವೀರಜಪ್ಪ(35) ಮೃತ ವ್ಯಕ್ತಿಯಾಗಿದ್ದು, ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಗಾಗೇನಹಳ್ಳಿ ಗ್ರಾಮದವರು ಎನ್ನಲಾಗಿದೆ.
ಆತ ಮೈಸೂರು ವಿಕ್ರಾಂತ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತಿದ್ದು, ಮಹದೇವಪುರ ಬಳಿಯ ತರಿಪುರ ಗ್ರಾಮದ ಸ್ನೇಹಿತನ ಮನೆಯ ಗೃಹಪ್ರವೇಶಕ್ಕೆ ಬಂದಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಮಹದೇವಪುರ ಗ್ರಾಮದಲ್ಲಿರುವ ರಾಜ ಪರಮೇಶ್ವರಿ ನಾಲೆ ಅಣೆಕಟ್ಟೆ ಬಳಿ ಈಜಲು ತೆರಳಿದ್ದ ವೇಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದು, ಮೃತನ ಶವ ಪತ್ತೆಯಾಗದ ಕಾರಣ ಶೋಧಾಕಾರ್ಯ ಮುಂದುವರೆದಿದೆ.
ಅರಕೆರೆ ಠಾಣಾ ಪೋಲೀಸರು ಸ್ಥಳಕ್ಕಾಗಮಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
Crime
ಚೌಕಬರೆ(ಕಟ್ಟೆಮನೆ) ಆಡುತ್ತಿದ್ದ ವೇಳೆ ಗಲಾಟೆ: ಬಿಡಿಸಲು ಹೋದ ವ್ಯಕ್ತಿಗೆ ಚಾಕುವಿನಿಂದ ಇರಿದು ಕೊ*ಲೆ

HSN… ಚೌಕಬರೆ(ಕಟ್ಟೆಮನೆ) ಆಡುತ್ತಿದ್ದ ವೇಳೆ ಗಲಾಟೆ
ಜಗಳ ಬಿಡಿಸಲು ಹೋದ ವ್ಯಕ್ತಿಗೆ ಚಾಕುವಿನಿಂದ ಇರಿದು ಕೊಲೆ
ಲಕ್ಕಪ್ಪ( 48) ,ಕೊಲೆಯಾದ ವ್ಯಕ್ತಿ
ಬಸವರಾಜ, ಚಾಕುವಿನಿಂದ ಇರಿದು ಕೊಲೆಗೈದ ಆರೋಪಿ
ಅರಸೀಕೆರೆ ತಾಲ್ಲೂಕಿನ ದೋಣನಕಟ್ಟೆ ಗ್ರಾಮದಲ್ಲಿ ಘಟನೆ
ಮೂವರ ಮೇಲೆ ಚಾಕುವಿನಿಂದ ಹಲ್ಲೆ
ವಸಂತ್, ಶಶಿ, ಲಕ್ಕಪ್ಪ ಎಂಬ ಮೂವರ ಮೇಲೆ ಚಾಕುವಿನಿಂದ ಹಲ್ಲೆ
ಎದೆ ಭಾಗಕ್ಕೆ ಲಕ್ಕಪ್ಪನಿಗೆ ಚಾಕುವಿನಿಂದ ಇರಿತ
ಲಕ್ಕಪ್ಪ ಸ್ಥಳದಲ್ಲೆ ಸಾವು
ಶಶಿ,ವಸಂತ ಎಂಬುವರಿಗೆ ಬೆನ್ನು, ಕೈಗೆ ಚಾಕುವಿನಿಂದ ಹಲ್ಲೆ
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರೋ ಶಶಿ, ವಸಂತ
ಶಶಿ,ವಸಂತ ಚೌಕಬರೆ ಆಡುತ್ತಿದ್ದಾಗ ಜಗಳ ತೆಗೆದ ಬಸವರಾಜ
ಶಶಿ, ವಸಂತ ಮೇಲೆ ಹಲ್ಲೆ ಮಾಡುತ್ತಿದ್ದ ಬಸವರಾಜ
ಜಗಳ ಬಿಡಿಸಲು ಎಂಟ್ರಿಯಾದ ಲಕ್ಕಪ್ಪಗೆ ಚಾಕುವಿನಿಂದ ಎದೆ ಭಾಗಕ್ಕೆ ಇರಿದ ಬಸವರಾಜ
ಬಸವರಾಜ ಜೊತೆಗಿದ್ದ ನಂಜುಂಡಿ ಹಲ್ಲೆಗೆ ಬೆಂಬಲ
ತಲೆಮರೆಸಿಕೊಂಡಿರೋ ಬಸವರಾಜ, ನಂಜುಂಡಿ ಬಂಧಿಸಲು ಶೋಧ ನೆಯ ನಡೆಸುತ್ತಿರೋ ಪೊಲೀಸರು
ಅರಸೀಕೆರೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲು
Crime
ಕಟ್ಟಡದ ಸಜ್ಜಾ ಕುಸಿತ ಪ್ರಕರಣ: ತೀವ್ರವಾಗಿ ಗಾಯಗೊಂಡಿದ್ದ ಜ್ಯೋತಿ (45) ಚಿಕಿತ್ಸೆ ಫಲಕಾರಿಯಾಗದೆ ಸಾ*ವು

ಬೇಲೂರು: ಹಳೇಯ ಕಟ್ಟಡದ ಸಜ್ಜಾ ಕುಸಿತ ಪ್ರಕರಣ
ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಜ್ಯೋತಿ (45) ಸಾವು
ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಜ್ಯೋತಿ
ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ ಜ್ಯೋತಿ
ಸಾವಿನ ಸಂಖ್ಯೆ ಮೂರಕ್ಕೆ ಏರಿಕೆ
ಬೇಲೂರು ಪಟ್ಟಣದ ಹೊಸನಗರ ನಿವಾಸಿ ಜ್ಯೋತಿ
ಹಣ್ಣಿನ ವ್ಯಾಪಾರ ಮಾಡುತ್ತಿದ್ದ ಜ್ಯೋತಿ
ಕೆಲವು ತಿಂಗಳ ಹಿಂದೆ ಸಾವನ್ನಪ್ಪಿದ್ದ ಜ್ಯೋತಿ ಪತಿ ಗೋಪಿ
ಇಂದು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಜ್ಯೋತಿ
ಅನಾಥವಾದ ಇಬ್ಬರು ಹೆಣ್ಣುಮಕ್ಕಳು
ಮಾ.9 ರಂದು ಬೇಲೂರು ಪಟ್ಟಣದ ಸಾರಿಗೆ ಬಸ್ ನಿಲ್ದಾಣದ ಎದುರು ನಡೆದಿದ್ದ ದುರಂತ
ಕಳೆದ ಭಾನುವಾರದಿಂದ ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಜ್ಯೋತಿ
-
Chamarajanagar23 hours ago
ನಾಳೆ ವಿವಿಧೆಡೆ ವಿದ್ಯುತ್ ವ್ಯತ್ಯಯ
-
Mysore20 hours ago
12 ವರ್ಷದ ಬಾಲಕಿ ಮೇಲೆ ಅತ್ಯಾಚಾರ : ಆರೋಪಿ ಬಂಧನ
-
Kodagu20 hours ago
ಹುಲಿ ದಾಳಿಗೆ ಕರು ಬಲಿ
-
Kodagu23 hours ago
ಬಿರುನಾಣಿ ವ್ಯಾಪ್ತಿಯಲ್ಲಿ ಹುಲಿ ಸೆರೆಗೆ ಕಾರ್ಯಚರಣೆ
-
Mysore22 hours ago
ಆರ್. ರಘು ಅವರ ಎರಡು ಕೃತಿಗಳ ಲೋಕಾರ್ಪಣೆ
-
Hassan6 hours ago
ಹಾಸನ : ಕಾರಿನೊಳಗೆ ಅಸಿಸ್ಟೆಂಟ್ ಅಕೌಂಟೆಂಟ್ ಅನುಮಾನಾಸ್ಪದ ಸಾ*ವು
-
Kodagu7 hours ago
ಎ.ಎಸ್ ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ನೀಡಿ – ಬೆಂಗಳೂರು ಕೊಡವ ಸಮಾಜ ಸಿಎಂಗೆ ಮನವಿ
-
Kodagu23 hours ago
ಜನಪರ ಪ್ರೀಮಿಯರ್ ಲೀಗ್-3 ಕ್ರಿಕೆಟ್ ಗೆ ಆಟಗಾರರ ಆಯ್ಕೆ