PODCAST
ಸಾಲಿಗ್ರಾಮ ತಾಲೂಕು ದೇವಿತಂದ್ರೆ ಗ್ರಾಮಕ್ಕೆ ಕೆ ಆರ್ ನಗರ ಶಿಶು ಅಭಿವೃದ್ಧಿ ಇಲಾಖೆಯ ಸೂಪರ್ ವೈಸರ್ ಶೋಭಾ ರವರು ಭೇಟಿ
 
																								
												
												
											ಸಾಲಿಗ್ರಾಮ ತಾಲೂಕು ದೇವಿತಂದ್ರೆ ಗ್ರಾಮಕ್ಕೆ ಕೆ ಆರ್ ನಗರ ಶಿಶು ಅಭಿವೃದ್ಧಿ ಇಲಾಖೆಯ ಸೂಪರ್ ವೈಸರ್ ಶೋಭಾ ರವರು ಭೇಟಿ ನೀಡಿ ಮಕ್ಕಳ ಹಾಜರಾತಿ ಹಾಗು ಮಕ್ಕಳು, ಬಾಣಂತಿಯರಿಗೆ ಸರ್ಕಾರ ನೀಡಿರುವ ಆಹಾರ ಧಾನ್ಯ ಗಳನ್ನು ಪರಿಶೀಲಿಸಿದರು. ಪತ್ರಿಕೆ ಯಲ್ಲಿ ವರದಿಯಾದ ಹಿನ್ನಲೆಯಲ್ಲಿ ಆಗಮಿಸಿದ ಅಧಿಕಾರಿಯು ಗ್ರಾಮಸ್ಥರ ಸಮ್ಮುಖದಲ್ಲಿ ಸಭೆ ನಡೆಸಿದ ಇವರು, ಶಿಕ್ಷಕಿಯು ತಾವು ಮಾಡಿರುವ ತಪ್ಪನ್ನು ಒಪ್ಪಿಕೊಂಡರು. ಅಂಗನವಾಡಿ ಕೇಂದ್ರಕ್ಕೆ ಬರುವಾಗ ಯಾರೂ ಸಹ ಕೇಂದ್ರದ ಒಳಗಡೆ ಬ್ಯಾಗ್ ಮತ್ತು ಮೊಬೈಲ್ ಇತರೆ ಏನು ತರಬಾರದು, ನಿಗದಿತ ಸಮಯಕ್ಕೆ ಬಂದು ಮಕ್ಕಳಿಗೆ ಆಟೋಪಗಳನ್ನು ಕಲಿಸಿ, ಅಕ್ಷರಭ್ಯಾಸ ಮಾಡಿಸಬೇಕು ಎಂದು ಅಧಿಕಾರಿ ಶೋಭಾ ರವರು ಎಚ್ಚರಿಕೆ ನೀಡಿದರು. ನಂತರ ಮಾತನಾಡಿ ಈಗ ಆಗಿರುವ ಬಗ್ಗೆ ಮೇಲಧಿಕಾರಿಗಳ ಗಮನಕ್ಕೆ ತಂದು ಮುಂದಿನ ಕ್ರಮ ಕೈ ಗೊಳ್ಳಲಾಗುವುದು ಎಂದು ತಿಳಿಸಿದರು. ಗ್ರಾಮ ಪಂಚಾಯಿತಿ ಸದ್ಯಸರುಗಳಾದ ಮಾರ್ಕಂಡೇಗೌಡ, ಚಂದ್ರ, ಮುಖಂಡರುಗಳಾದ ವೆಂಕಟೇಶ್,ಧರ್ಮ, ಶಿಕ್ಷಕಿ ಮಮತಾ, ಸಹಾಯಕಿ ಪ್ರಮೀಳಾ, ಗ್ರಾಮಸ್ಥರು ಸೇರಿದಂತೆ ಇನ್ನಿತರರು ಇದ್ದಾರೆ.
PODCAST
ಹಾಸನ : ಡಾಂಬರ್ ಹಾಕಿದ ಒಂದೇ ದಿನಕ್ಕೆ ಕಿತ್ತು ಬಂದ ರಸ್ತೆ – ಎರಡು ಕಿಲೋಮೀಟರ್ ರಸ್ತೆ ಕಾಮಗಾರಿ ಸಂಪೂರ್ಣ ಕಳಪೆ
ಹಾಸನ ಜಿಲ್ಲೆ, ಚನ್ನರಾಯಪಟ್ಟಣ
ತಾಲ್ಲೂಕಿನ, ಬಡಕನಹಳ್ಳಿ ಗ್ರಾಮದಿಂದ ಗೌಡಗೆರೆ ಗ್ರಾಮ ಸಂಪರ್ಕಿಸುವ ಕಲ್ಪಿಸುವ ರಸ್ತೆ
ಗುತ್ತಿಗೆದಾರರು ಹಾಗೂ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ
ಅನೇಕ ವರ್ಷಗಳಿಂದ ಹೊಸ ರಸ್ತೆ ನಿರ್ಮಾಣ ಮಾಡುವಂತೆ ಒತ್ತಾಯಿಸಿದ್ದ ಗ್ರಾಮಸ್ಥರು
ಶಾಸಕರ ಅನುದಾನದಲ್ಲಿ  ಸುಮಾರು 60 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣ ಮಾಡಿರುವ ರಸ್ತೆ
ಗೌಡಗೆರೆ ಗ್ರಾಮದ ಮುಖ್ಯ ರಸ್ತೆಗೆ ಸಂಪರ್ಕ ಕಲ್ಪಿಸುವ ರಸ್ತೆ
ರಸ್ತೆ ಕಾಮಗಾರಿ ಮಾಡಿದ ಒಂದೇ ದಿನಕ್ಕೆ ಕಿತ್ತು ಬರುತ್ತಿರುವ ಡಾಂಬರ್
ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಆಗ್ರಹ
ಗುಣಮಟ್ಟದ ಹೊಸ ರಸ್ತೆ ನಿರ್ಮಾಣಕ್ಕೆ ಒತ್ತಾಯ
- 
																	   Hassan12 hours ago Hassan12 hours agoಹುಡಾ ಅಧ್ಯಕ್ಷ ಸ್ಥಾನಕ್ಕೆ ಮುಸ್ಲಿಂ ಸಮುದಾಯದ ಮುಖಂಡರಿಂದ ಪ್ರತಿಭಟನೆ: ಪಕ್ಷಗೋಸ್ಕರ ಕೆಲಸ ಮಾಡಿದವರಿಗೆ ಸ್ಥಾನ ನೀಡುವಂತೆ ಕಯುಮ್ ಆಗ್ರಹ 
- 
																	   Hassan14 hours ago Hassan14 hours agoನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನಕ್ಕೆ ಸೈಯದ್ ತಾಜಿಂ ಬೃಹತ್ ಪ್ರತಿಭಟನೆ. 
- 
																	   Hassan10 hours ago Hassan10 hours agoಹಾಸನ: ದುರ್ನಾಥ ಬೀರುತ್ತಿರುವ ರಜತಾ ಕಾಂಪ್ಲೆಕ್ಸ್ ಹಿಂಭಾಗದ ರಸ್ತೆ 
- 
																	   Hassan15 hours ago Hassan15 hours agoಯಶಸ್ವಿಯಾಗಿ ನಡೆದ ರಕ್ತದಾನ ಶಿಬಿರ 
- 
																	   Hassan13 hours ago Hassan13 hours agoಹಾಲುವಾಗಿಲು ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಸ್ವರೂಪ್ ಪ್ರಕಾಶ್ ಗುದ್ದಲಿ ಪೂಜೆ 
- 
																	   Chikmagalur17 hours ago Chikmagalur17 hours agoರೈತನ ಮೇಲೆ ಕಾಡಾನೆ ದಾಳಿ, ಬದುಕುಳಿದ ರೈತ ಫಿಲಿಪ್ 
- 
																	   Kodagu10 hours ago Kodagu10 hours agoಸಂತ್ರಸ್ತರ ಕಾಳಜಿ ಕೇಂದ್ರಕ್ಕೆ ಶಾಸಕ ಡಾ. ಮಂತರ್ ಗೌಡ ಭೇಟಿ 
- 
																	   Manglore11 hours ago Manglore11 hours agoಧರ್ಮಸ್ಥಳ ಪ್ರಕರಣ- ಕಾಡಿನಲ್ಲಿ ಶೋಧನೆ ನಡೆಸಿ ತೆರಳಿದ ಎಸ್ಐಟಿ ತಂಡ 

 
											 
											 
											 
											 
											