PODCAST
ಸಾಲಿಗ್ರಾಮ ತಾಲೂಕು ದೇವಿತಂದ್ರೆ ಗ್ರಾಮಕ್ಕೆ ಕೆ ಆರ್ ನಗರ ಶಿಶು ಅಭಿವೃದ್ಧಿ ಇಲಾಖೆಯ ಸೂಪರ್ ವೈಸರ್ ಶೋಭಾ ರವರು ಭೇಟಿ
ಸಾಲಿಗ್ರಾಮ ತಾಲೂಕು ದೇವಿತಂದ್ರೆ ಗ್ರಾಮಕ್ಕೆ ಕೆ ಆರ್ ನಗರ ಶಿಶು ಅಭಿವೃದ್ಧಿ ಇಲಾಖೆಯ ಸೂಪರ್ ವೈಸರ್ ಶೋಭಾ ರವರು ಭೇಟಿ ನೀಡಿ ಮಕ್ಕಳ ಹಾಜರಾತಿ ಹಾಗು ಮಕ್ಕಳು, ಬಾಣಂತಿಯರಿಗೆ ಸರ್ಕಾರ ನೀಡಿರುವ ಆಹಾರ ಧಾನ್ಯ ಗಳನ್ನು ಪರಿಶೀಲಿಸಿದರು. ಪತ್ರಿಕೆ ಯಲ್ಲಿ ವರದಿಯಾದ ಹಿನ್ನಲೆಯಲ್ಲಿ ಆಗಮಿಸಿದ ಅಧಿಕಾರಿಯು ಗ್ರಾಮಸ್ಥರ ಸಮ್ಮುಖದಲ್ಲಿ ಸಭೆ ನಡೆಸಿದ ಇವರು, ಶಿಕ್ಷಕಿಯು ತಾವು ಮಾಡಿರುವ ತಪ್ಪನ್ನು ಒಪ್ಪಿಕೊಂಡರು. ಅಂಗನವಾಡಿ ಕೇಂದ್ರಕ್ಕೆ ಬರುವಾಗ ಯಾರೂ ಸಹ ಕೇಂದ್ರದ ಒಳಗಡೆ ಬ್ಯಾಗ್ ಮತ್ತು ಮೊಬೈಲ್ ಇತರೆ ಏನು ತರಬಾರದು, ನಿಗದಿತ ಸಮಯಕ್ಕೆ ಬಂದು ಮಕ್ಕಳಿಗೆ ಆಟೋಪಗಳನ್ನು ಕಲಿಸಿ, ಅಕ್ಷರಭ್ಯಾಸ ಮಾಡಿಸಬೇಕು ಎಂದು ಅಧಿಕಾರಿ ಶೋಭಾ ರವರು ಎಚ್ಚರಿಕೆ ನೀಡಿದರು. ನಂತರ ಮಾತನಾಡಿ ಈಗ ಆಗಿರುವ ಬಗ್ಗೆ ಮೇಲಧಿಕಾರಿಗಳ ಗಮನಕ್ಕೆ ತಂದು ಮುಂದಿನ ಕ್ರಮ ಕೈ ಗೊಳ್ಳಲಾಗುವುದು ಎಂದು ತಿಳಿಸಿದರು. ಗ್ರಾಮ ಪಂಚಾಯಿತಿ ಸದ್ಯಸರುಗಳಾದ ಮಾರ್ಕಂಡೇಗೌಡ, ಚಂದ್ರ, ಮುಖಂಡರುಗಳಾದ ವೆಂಕಟೇಶ್,ಧರ್ಮ, ಶಿಕ್ಷಕಿ ಮಮತಾ, ಸಹಾಯಕಿ ಪ್ರಮೀಳಾ, ಗ್ರಾಮಸ್ಥರು ಸೇರಿದಂತೆ ಇನ್ನಿತರರು ಇದ್ದಾರೆ.
PODCAST
ಹಾಸನ : ಡಾಂಬರ್ ಹಾಕಿದ ಒಂದೇ ದಿನಕ್ಕೆ ಕಿತ್ತು ಬಂದ ರಸ್ತೆ – ಎರಡು ಕಿಲೋಮೀಟರ್ ರಸ್ತೆ ಕಾಮಗಾರಿ ಸಂಪೂರ್ಣ ಕಳಪೆ
ಹಾಸನ ಜಿಲ್ಲೆ, ಚನ್ನರಾಯಪಟ್ಟಣ
ತಾಲ್ಲೂಕಿನ, ಬಡಕನಹಳ್ಳಿ ಗ್ರಾಮದಿಂದ ಗೌಡಗೆರೆ ಗ್ರಾಮ ಸಂಪರ್ಕಿಸುವ ಕಲ್ಪಿಸುವ ರಸ್ತೆ
ಗುತ್ತಿಗೆದಾರರು ಹಾಗೂ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ
ಅನೇಕ ವರ್ಷಗಳಿಂದ ಹೊಸ ರಸ್ತೆ ನಿರ್ಮಾಣ ಮಾಡುವಂತೆ ಒತ್ತಾಯಿಸಿದ್ದ ಗ್ರಾಮಸ್ಥರು
ಶಾಸಕರ ಅನುದಾನದಲ್ಲಿ ಸುಮಾರು 60 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣ ಮಾಡಿರುವ ರಸ್ತೆ
ಗೌಡಗೆರೆ ಗ್ರಾಮದ ಮುಖ್ಯ ರಸ್ತೆಗೆ ಸಂಪರ್ಕ ಕಲ್ಪಿಸುವ ರಸ್ತೆ
ರಸ್ತೆ ಕಾಮಗಾರಿ ಮಾಡಿದ ಒಂದೇ ದಿನಕ್ಕೆ ಕಿತ್ತು ಬರುತ್ತಿರುವ ಡಾಂಬರ್
ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಆಗ್ರಹ
ಗುಣಮಟ್ಟದ ಹೊಸ ರಸ್ತೆ ನಿರ್ಮಾಣಕ್ಕೆ ಒತ್ತಾಯ
-
Manglore16 hours agoಜಿ.ಎಲ್. ಟ್ರೋಫಿ-2026: ಜಿ.ಎಲ್. ಹಾಸನ ತಂಡ ಚಾಂಪಿಯನ್
-
Hassan17 hours agoಆನೆ-ಮಾನವ ಸಂಘರ್ಷಕ್ಕೆ ಶಾಶ್ವತ ಪರಿಹಾರ : ಕೇಂದ್ರ ಸಚಿವರನ್ನು ಭೇಟಿ ಮಾಡಿದ ಸಂಸದ ಶ್ರೇಯಸ್ ಪಟೇಲ್
-
Hassan17 hours agoಮಾಧ್ಯಮ ಸ್ವಾತಂತ್ರ್ಯ ಸದ್ಬಳಕೆಯಾಗಲಿ: ಎಎಸ್ಪಿ ತಮ್ಮಯ್ಯ
-
Hassan16 hours agoಅರಸೀಹಳ್ಳಿ ಹರೀಶ್ಗೆ ಪಿಹೆಚ್ಡಿ ಪದವಿ
-
Mandya21 hours agoಎಂ. ಅಂಕೇಗೌಡರ ಪುಸ್ತಕ ಪ್ರೀತಿ ಇಂದಿನ ಯುವ ಪೀಳಿಗೆಗೆ ಮಾದರಿ : ಡಾ.ಮಾನಸ
-
National18 hours ago17ನೇ ಬೆಂಗಳೂರು ಚಿತ್ರೋತ್ಸವದಲ್ಲಿ ತಾಯಿ-ಮಗನ ಸಂಬಂಧದ ʼಅಮ್ಮಂಗೆ ಹೇಳ್ಬೇಡʼ ಚಿತ್ರ ಪ್ರದರ್ಶನ
-
State19 hours agoಸಿಎಂ ಹೌದು ಹುಲಿಯಾ ಆಗಿಲ್ಲ, ಹೌದು ಇಲಿಯಾ ಆಗಿದ್ದಾರೆ: ಆರ್.ಅಶೋಕ್
-
National19 hours agoಲಡಾಖ್ ಗಡಿ ಸಂಘರ್ಷ: ಸಂಸತ್ನಲ್ಲಿ ಮನೋಜ್ರವರ ಅಪ್ರಕಟಿತ ಪುಸ್ತಕ ವಿಚಾರದ ಬಗ್ಗೆ ಪ್ರಸ್ತಾಪಿಸಿದ ರಾಹುಲ್ ಗಾಂಧಿ
