PODCAST
ಸಾಲಿಗ್ರಾಮ ತಾಲೂಕು ದೇವಿತಂದ್ರೆ ಗ್ರಾಮಕ್ಕೆ ಕೆ ಆರ್ ನಗರ ಶಿಶು ಅಭಿವೃದ್ಧಿ ಇಲಾಖೆಯ ಸೂಪರ್ ವೈಸರ್ ಶೋಭಾ ರವರು ಭೇಟಿ

ಸಾಲಿಗ್ರಾಮ ತಾಲೂಕು ದೇವಿತಂದ್ರೆ ಗ್ರಾಮಕ್ಕೆ ಕೆ ಆರ್ ನಗರ ಶಿಶು ಅಭಿವೃದ್ಧಿ ಇಲಾಖೆಯ ಸೂಪರ್ ವೈಸರ್ ಶೋಭಾ ರವರು ಭೇಟಿ ನೀಡಿ ಮಕ್ಕಳ ಹಾಜರಾತಿ ಹಾಗು ಮಕ್ಕಳು, ಬಾಣಂತಿಯರಿಗೆ ಸರ್ಕಾರ ನೀಡಿರುವ ಆಹಾರ ಧಾನ್ಯ ಗಳನ್ನು ಪರಿಶೀಲಿಸಿದರು. ಪತ್ರಿಕೆ ಯಲ್ಲಿ ವರದಿಯಾದ ಹಿನ್ನಲೆಯಲ್ಲಿ ಆಗಮಿಸಿದ ಅಧಿಕಾರಿಯು ಗ್ರಾಮಸ್ಥರ ಸಮ್ಮುಖದಲ್ಲಿ ಸಭೆ ನಡೆಸಿದ ಇವರು, ಶಿಕ್ಷಕಿಯು ತಾವು ಮಾಡಿರುವ ತಪ್ಪನ್ನು ಒಪ್ಪಿಕೊಂಡರು. ಅಂಗನವಾಡಿ ಕೇಂದ್ರಕ್ಕೆ ಬರುವಾಗ ಯಾರೂ ಸಹ ಕೇಂದ್ರದ ಒಳಗಡೆ ಬ್ಯಾಗ್ ಮತ್ತು ಮೊಬೈಲ್ ಇತರೆ ಏನು ತರಬಾರದು, ನಿಗದಿತ ಸಮಯಕ್ಕೆ ಬಂದು ಮಕ್ಕಳಿಗೆ ಆಟೋಪಗಳನ್ನು ಕಲಿಸಿ, ಅಕ್ಷರಭ್ಯಾಸ ಮಾಡಿಸಬೇಕು ಎಂದು ಅಧಿಕಾರಿ ಶೋಭಾ ರವರು ಎಚ್ಚರಿಕೆ ನೀಡಿದರು. ನಂತರ ಮಾತನಾಡಿ ಈಗ ಆಗಿರುವ ಬಗ್ಗೆ ಮೇಲಧಿಕಾರಿಗಳ ಗಮನಕ್ಕೆ ತಂದು ಮುಂದಿನ ಕ್ರಮ ಕೈ ಗೊಳ್ಳಲಾಗುವುದು ಎಂದು ತಿಳಿಸಿದರು. ಗ್ರಾಮ ಪಂಚಾಯಿತಿ ಸದ್ಯಸರುಗಳಾದ ಮಾರ್ಕಂಡೇಗೌಡ, ಚಂದ್ರ, ಮುಖಂಡರುಗಳಾದ ವೆಂಕಟೇಶ್,ಧರ್ಮ, ಶಿಕ್ಷಕಿ ಮಮತಾ, ಸಹಾಯಕಿ ಪ್ರಮೀಳಾ, ಗ್ರಾಮಸ್ಥರು ಸೇರಿದಂತೆ ಇನ್ನಿತರರು ಇದ್ದಾರೆ.
PODCAST
ಹಾಸನ : ಡಾಂಬರ್ ಹಾಕಿದ ಒಂದೇ ದಿನಕ್ಕೆ ಕಿತ್ತು ಬಂದ ರಸ್ತೆ – ಎರಡು ಕಿಲೋಮೀಟರ್ ರಸ್ತೆ ಕಾಮಗಾರಿ ಸಂಪೂರ್ಣ ಕಳಪೆ
ಹಾಸನ ಜಿಲ್ಲೆ, ಚನ್ನರಾಯಪಟ್ಟಣ
ತಾಲ್ಲೂಕಿನ, ಬಡಕನಹಳ್ಳಿ ಗ್ರಾಮದಿಂದ ಗೌಡಗೆರೆ ಗ್ರಾಮ ಸಂಪರ್ಕಿಸುವ ಕಲ್ಪಿಸುವ ರಸ್ತೆ
ಗುತ್ತಿಗೆದಾರರು ಹಾಗೂ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ
ಅನೇಕ ವರ್ಷಗಳಿಂದ ಹೊಸ ರಸ್ತೆ ನಿರ್ಮಾಣ ಮಾಡುವಂತೆ ಒತ್ತಾಯಿಸಿದ್ದ ಗ್ರಾಮಸ್ಥರು
ಶಾಸಕರ ಅನುದಾನದಲ್ಲಿ ಸುಮಾರು 60 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣ ಮಾಡಿರುವ ರಸ್ತೆ
ಗೌಡಗೆರೆ ಗ್ರಾಮದ ಮುಖ್ಯ ರಸ್ತೆಗೆ ಸಂಪರ್ಕ ಕಲ್ಪಿಸುವ ರಸ್ತೆ
ರಸ್ತೆ ಕಾಮಗಾರಿ ಮಾಡಿದ ಒಂದೇ ದಿನಕ್ಕೆ ಕಿತ್ತು ಬರುತ್ತಿರುವ ಡಾಂಬರ್
ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಆಗ್ರಹ
ಗುಣಮಟ್ಟದ ಹೊಸ ರಸ್ತೆ ನಿರ್ಮಾಣಕ್ಕೆ ಒತ್ತಾಯ
-
Special11 hours ago
ಆಸ್ತಿ ಮಾಲೀಕರಿಗೆ ಸರ್ಕಾರದಿಂದ ಮನೆ ಬಾಗಿಲಿಗೆ ಬರಲಿದೆ ಉಚಿತ ಖಾತಾ : ಸರ್ಕಾರದಿಂದ ವಿನೂತನ ವ್ಯವಸ್ಥೆ
-
State7 hours ago
ನಂದಿನಿ ಹಾಲು ಮತ್ತಷ್ಟು ದುಬಾರಿ: ಹಾಲಿನ ದರ ಹೆಚ್ಚಳಕ್ಕೆ ಸಂಪುಟ ಅನುಮೋದನೆ
-
Hassan8 hours ago
ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಮೇಲೆ ಹಲ್ಲೆ ಖಂಡಿಸಿ ದೂರು
-
State8 hours ago
ಪತ್ರಿಕೋದ್ಯಮ ಪ್ರಾಧ್ಯಾಪಕ ಮತ್ತು ಮುಖ್ಯಸ್ಥ ಡಾ.ಶಿವಕುಮಾರ ಕಣಸೋಗಿ ಅವರಿಗೆ ಡಿ.ಲಿಟ್ ಪದವಿ
-
State6 hours ago
Nation First, Party next, Self last: ಯತ್ನಾಳ್ ಹೀಗೇಳಿದ್ದೇಕೆ?
-
Kodagu4 hours ago
ಭೀಕರ ರಸ್ತೆ ಅಪಘಾತ – ಬೈಕ್ ಸವಾರ ದುರ್ಮರಣ
-
Hassan5 hours ago
ನನ್ನ ರಕ್ಷಿಸಿ, ಆಸ್ತಿ ಉಳಿಸಿಕೊಡಿ: ಡಿಸಿ ಕಛೇರಿ ಮುಂದೆ ವೃದ್ಧೆ ಅಳಲು
-
Mysore9 hours ago
ಸತೀಶ್ ಜಾರಕಿಹೊಳಿ ಸಿಎಂ ಆಗಲು ಎಚ್ಡಿಕೆ ಅವರನ್ನು ಭೇಟಿಯಾಗಿದ್ದಾರೆ: ಜಿಟಿ ದೇವೇಗೌಡ