PODCAST
ಸಾಲಿಗ್ರಾಮ ತಾಲೂಕು ದೇವಿತಂದ್ರೆ ಗ್ರಾಮಕ್ಕೆ ಕೆ ಆರ್ ನಗರ ಶಿಶು ಅಭಿವೃದ್ಧಿ ಇಲಾಖೆಯ ಸೂಪರ್ ವೈಸರ್ ಶೋಭಾ ರವರು ಭೇಟಿ
ಸಾಲಿಗ್ರಾಮ ತಾಲೂಕು ದೇವಿತಂದ್ರೆ ಗ್ರಾಮಕ್ಕೆ ಕೆ ಆರ್ ನಗರ ಶಿಶು ಅಭಿವೃದ್ಧಿ ಇಲಾಖೆಯ ಸೂಪರ್ ವೈಸರ್ ಶೋಭಾ ರವರು ಭೇಟಿ ನೀಡಿ ಮಕ್ಕಳ ಹಾಜರಾತಿ ಹಾಗು ಮಕ್ಕಳು, ಬಾಣಂತಿಯರಿಗೆ ಸರ್ಕಾರ ನೀಡಿರುವ ಆಹಾರ ಧಾನ್ಯ ಗಳನ್ನು ಪರಿಶೀಲಿಸಿದರು. ಪತ್ರಿಕೆ ಯಲ್ಲಿ ವರದಿಯಾದ ಹಿನ್ನಲೆಯಲ್ಲಿ ಆಗಮಿಸಿದ ಅಧಿಕಾರಿಯು ಗ್ರಾಮಸ್ಥರ ಸಮ್ಮುಖದಲ್ಲಿ ಸಭೆ ನಡೆಸಿದ ಇವರು, ಶಿಕ್ಷಕಿಯು ತಾವು ಮಾಡಿರುವ ತಪ್ಪನ್ನು ಒಪ್ಪಿಕೊಂಡರು. ಅಂಗನವಾಡಿ ಕೇಂದ್ರಕ್ಕೆ ಬರುವಾಗ ಯಾರೂ ಸಹ ಕೇಂದ್ರದ ಒಳಗಡೆ ಬ್ಯಾಗ್ ಮತ್ತು ಮೊಬೈಲ್ ಇತರೆ ಏನು ತರಬಾರದು, ನಿಗದಿತ ಸಮಯಕ್ಕೆ ಬಂದು ಮಕ್ಕಳಿಗೆ ಆಟೋಪಗಳನ್ನು ಕಲಿಸಿ, ಅಕ್ಷರಭ್ಯಾಸ ಮಾಡಿಸಬೇಕು ಎಂದು ಅಧಿಕಾರಿ ಶೋಭಾ ರವರು ಎಚ್ಚರಿಕೆ ನೀಡಿದರು. ನಂತರ ಮಾತನಾಡಿ ಈಗ ಆಗಿರುವ ಬಗ್ಗೆ ಮೇಲಧಿಕಾರಿಗಳ ಗಮನಕ್ಕೆ ತಂದು ಮುಂದಿನ ಕ್ರಮ ಕೈ ಗೊಳ್ಳಲಾಗುವುದು ಎಂದು ತಿಳಿಸಿದರು. ಗ್ರಾಮ ಪಂಚಾಯಿತಿ ಸದ್ಯಸರುಗಳಾದ ಮಾರ್ಕಂಡೇಗೌಡ, ಚಂದ್ರ, ಮುಖಂಡರುಗಳಾದ ವೆಂಕಟೇಶ್,ಧರ್ಮ, ಶಿಕ್ಷಕಿ ಮಮತಾ, ಸಹಾಯಕಿ ಪ್ರಮೀಳಾ, ಗ್ರಾಮಸ್ಥರು ಸೇರಿದಂತೆ ಇನ್ನಿತರರು ಇದ್ದಾರೆ.
PODCAST
ಹಾಸನ : ಡಾಂಬರ್ ಹಾಕಿದ ಒಂದೇ ದಿನಕ್ಕೆ ಕಿತ್ತು ಬಂದ ರಸ್ತೆ – ಎರಡು ಕಿಲೋಮೀಟರ್ ರಸ್ತೆ ಕಾಮಗಾರಿ ಸಂಪೂರ್ಣ ಕಳಪೆ
ಹಾಸನ ಜಿಲ್ಲೆ, ಚನ್ನರಾಯಪಟ್ಟಣ
ತಾಲ್ಲೂಕಿನ, ಬಡಕನಹಳ್ಳಿ ಗ್ರಾಮದಿಂದ ಗೌಡಗೆರೆ ಗ್ರಾಮ ಸಂಪರ್ಕಿಸುವ ಕಲ್ಪಿಸುವ ರಸ್ತೆ
ಗುತ್ತಿಗೆದಾರರು ಹಾಗೂ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ
ಅನೇಕ ವರ್ಷಗಳಿಂದ ಹೊಸ ರಸ್ತೆ ನಿರ್ಮಾಣ ಮಾಡುವಂತೆ ಒತ್ತಾಯಿಸಿದ್ದ ಗ್ರಾಮಸ್ಥರು
ಶಾಸಕರ ಅನುದಾನದಲ್ಲಿ ಸುಮಾರು 60 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣ ಮಾಡಿರುವ ರಸ್ತೆ
ಗೌಡಗೆರೆ ಗ್ರಾಮದ ಮುಖ್ಯ ರಸ್ತೆಗೆ ಸಂಪರ್ಕ ಕಲ್ಪಿಸುವ ರಸ್ತೆ
ರಸ್ತೆ ಕಾಮಗಾರಿ ಮಾಡಿದ ಒಂದೇ ದಿನಕ್ಕೆ ಕಿತ್ತು ಬರುತ್ತಿರುವ ಡಾಂಬರ್
ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಆಗ್ರಹ
ಗುಣಮಟ್ಟದ ಹೊಸ ರಸ್ತೆ ನಿರ್ಮಾಣಕ್ಕೆ ಒತ್ತಾಯ
-
State19 hours agoಗೃಹಲಕ್ಷ್ಮೀ ಯೋಜನೆಯಲ್ಲಿ ಬದಲಾವಣೆ
-
Kodagu23 hours agoದಿ ಮೈಸೂರು ಕಾಫಿ ಸಂಸ್ಕರಣ ಮಾರಾಟ ಮತ್ತು ಉಗ್ರಾಣ ಸಹಕಾರ ಸಂಘದ ಸಭೆ
-
Hassan21 hours agoಜಿಲ್ಲಾಧಿಕಾರಿಯ ಆದೇಶವನ್ನು ಹಿಂಪಡೆಯುವಂತೆ ಒತ್ತಾಯಿಸಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಪದಾಧಿಕಾರಿಗಳಿಂದ ತಹಸೀಲ್ದಾರ್ಗೆ ಮನವಿ
-
Hassan2 hours ago2025-26ರ ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ : ಫುಟ್ಬಾಲ್ನಲ್ಲಿ ಹಾಸನ ಜಿಲ್ಲೆಗೆ ರನ್ನರ್-ಅಪ್ ಗೌರವ
-
Mysore8 hours agoಮೈಸೂರಿನಲ್ಲಿ ಸಿಡಿಲು ಬಡಿದು ಮಡಿಕೇರಿಯ ಹೊಸೊಕ್ಲು ರೋಷನ್ ಬಾಲಕೃಷ್ಣ (43) ನಿಧನ .
-
Chamarajanagar21 hours agoಮಾಸಾಶನ ಪಡೆಯುತ್ತಿರುವ ಸಾಹಿತಿ, ಕಲಾವಿದರು ಜೀವಿತ ಪ್ರಮಾಣ ಪತ್ರ ಸಲ್ಲಿಸಲು ಮನವಿ
-
State22 minutes agoರಾಜ್ಯ ರಾಜಕೀಯದಲ್ಲಿ ಮತ್ತೆ ಚರ್ಚೆಗೆ ನಾಯಕತ್ವ ಬದಲಾವಣೆ: ಹೈಕಮಾಂಡ್ ಸಭೆ ಕುತೂಹಲ
-
Sports36 minutes agoಧರ್ಮಶಾಲಾದಲ್ಲಿ ಆರ್ಸಿಬಿಗೆ ಗುಡ್ ನ್ಯೂಸ್: ಫಿಲ್ ಸಾಲ್ಟ್ ಕಮ್ಬ್ಯಾಕ್ ಸಾಧ್ಯತೆ
