Crime
ತೋಟದ ಮನೆಯಲ್ಲಿದ್ದ 1 ಲಕ್ಷ ರೂ. ಮೌಲ್ಯದ ಗಾಂಜಾ ವಶ

ಎಚ್.ಡಿ.ಕೋಟೆ: ಸಮೀಪದ ಪಟ್ಟಣದ ಚಿಕ್ಕೋಡನಹಳ್ಳಿ ಗ್ರಾಮದ ತೋಟದ ಮನೆಯಲ್ಲಿ ಸುಮಾರು 1 ಲಕ್ಷ ರೂ. ಬೆಲೆಬಾಳುವ 3 ಕೆಜಿ 200 ಗ್ರಾಂ ತೂಕದ ಗಾಂಜಾ ವನ್ನು ಪೊಲೀಸರು ವಶಪಡಿಸಿ ಕೊಂಡಿದ್ದಾರೆ
ಗ್ರಾಮದ ಕೆಂಪೇಗೌಡರವರ ಜಮೀನಿನ ತೋಟದ ಮನೆಯಲ್ಲಿ ಗಾಂಜಾವನ್ನು ಒಣಗಿಸಿ ಹದ ಮಾಡಿ ಇಡಲಾಗಿತು. ಇದರ ಖಚಿತ
ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿ ಗಾಂಜಾವನ್ನು
ವಶಪಡಿಸಿ ಕೆಂಪೇಗೌಡರನ್ನು ಬಂಧಿಸಿದ್ದಾರೆ.
ಸರ್ಕಲ್ ಇನ್ಸ್ಪೆಕ್ಟರ್ ಶಬೀರ್ ಹುಸೇನ್, ಎಸ್ಐ ಪ್ರಕಾಶ್, ಪುರ ಸಭಾ ಮುಖ್ಯ ಅಧಿಕಾರಿ ಸುರೇಶ್, ಮಹದೇವಸ್ವಾಮಿ, ಯೋಗೇಶ್, ಮೋಹನ್, ಸುನಿಲ್, ಮಹದೇವ, ಭೂಮಿಕಾ, ಖಲೀಲ್, ಇತರರು ಹಾಜರಿದ್ದರು.
-ರಮೇಶ್ ಕೋಟೆ
Crime
ಕಟ್ಟಡದ ಸಜ್ಜಾ ಕುಸಿತ ಪ್ರಕರಣ: ತೀವ್ರವಾಗಿ ಗಾಯಗೊಂಡಿದ್ದ ಜ್ಯೋತಿ (45) ಚಿಕಿತ್ಸೆ ಫಲಕಾರಿಯಾಗದೆ ಸಾ*ವು

ಬೇಲೂರು: ಹಳೇಯ ಕಟ್ಟಡದ ಸಜ್ಜಾ ಕುಸಿತ ಪ್ರಕರಣ
ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಜ್ಯೋತಿ (45) ಸಾವು
ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಜ್ಯೋತಿ
ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ ಜ್ಯೋತಿ
ಸಾವಿನ ಸಂಖ್ಯೆ ಮೂರಕ್ಕೆ ಏರಿಕೆ
ಬೇಲೂರು ಪಟ್ಟಣದ ಹೊಸನಗರ ನಿವಾಸಿ ಜ್ಯೋತಿ
ಹಣ್ಣಿನ ವ್ಯಾಪಾರ ಮಾಡುತ್ತಿದ್ದ ಜ್ಯೋತಿ
ಕೆಲವು ತಿಂಗಳ ಹಿಂದೆ ಸಾವನ್ನಪ್ಪಿದ್ದ ಜ್ಯೋತಿ ಪತಿ ಗೋಪಿ
ಇಂದು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಜ್ಯೋತಿ
ಅನಾಥವಾದ ಇಬ್ಬರು ಹೆಣ್ಣುಮಕ್ಕಳು
ಮಾ.9 ರಂದು ಬೇಲೂರು ಪಟ್ಟಣದ ಸಾರಿಗೆ ಬಸ್ ನಿಲ್ದಾಣದ ಎದುರು ನಡೆದಿದ್ದ ದುರಂತ
ಕಳೆದ ಭಾನುವಾರದಿಂದ ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಜ್ಯೋತಿ
Crime
Hassan: ಕೈಗಾರಿಕಾ ಘಟಕದಲ್ಲಿ ಕಳ್ಳತನ

HASSAN-BREAKING
ಹಾಸನ : ಕೈಗಾರಿಕಾ ಘಟಕದಲ್ಲಿ ಕಳ್ಳತನ
1.25 ಲಕ್ಷ ರೂ ಮೌಲ್ಯದ ಕಾಪರ್ ವೈರ್ ಮತ್ತು ಟೈರ್ಗಳನ್ನು ಕದ್ದು ಕಳ್ಳ ಎಸ್ಕೇಪ್
ಹಾಸನ ಜಿಲ್ಲೆ, ಹೋಳೆನರಸಿಪುರ ತಾಲ್ಲೂಕಿನ, ಮೈಸೂರು ರಸ್ತೆಯಲ್ಲಿ
ಘಟನೆ
ನಾಸಿರ್ ಅಹಮದ್ ಎಂಬುವವರಿಗೆ ಸೇರಿದ ಉಮರ್ ಅಗ್ರೋ ಇಂಡಸ್ಟ್ರೀಸ್
ಸಿಸಿಟಿವಿಯಲ್ಲಿ ಮುಖ ಕಾಣಬಾರದೆಂದು ಬಟ್ಟೆ ಮುಚ್ಚಲು ಯತ್ನಿಸಿರುವ ಕಳ್ಳ
ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ
ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ
Crime
ಹೋಳಿ ಆಚರಣೆ ವೇಳೆ ಯುವಕರ ನಡುವೆ ಮಾರಾಮಾರಿ: ಹಲ್ಲೆ ನಡೆಸಿದ ಮೂವರು ಯುವಕರ ಬಂಧನ

HASSAN-BREAKING
ಹಾಸನ : ಹೋಳಿ ಆಚರಣೆ ವೇಳೆ ಯುವಕರ ನಡುವೆ ಮಾರಾಮಾರಿ ಪ್ರಕರಣ
ಹಲ್ಲೆ ನಡೆಸಿದ ಮೂವರು ಯುವಕರ ಬಂಧನ
ಲೋಹಿತ್, ಋತ್ವಿಕ್, ಆಕಾಶ್ ಬಂಧಿತ ಆರೋಪಿಗಳು
ಹಲ್ಲೆಗೊಳಗಾದ ಯುವಕನನ್ನು ನೋಡಲು ಆಸ್ಪತ್ರೆಗೆ ಬಂದಿದ್ದ ಯುವಕನಿಗೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದ ಯುವಕರು
ಚಂದನ್ ಹಲ್ಲೆಗೊಳಗಾದ ಯುವಕ
ಹಾಸನ ನಗರದ ಜಿಲ್ಲಾಸ್ಪತ್ರೆ ಬಳಿ ಮಾರ್ಚ್ 8 ರಂದು ನಡೆದಿದ್ದ ಘಟನೆ
ಪೊಲೀಸ್ ಠಾಣೆಗೆ ದೂರು ನೀಡಿದ್ದ ಚಂದನ್
ಮೂವರು ಆರೋಪಿಗಳನ್ನು ಬಂಧಿಸಿದ ಪೊಲೀಸರು
ಮೂವರು ಹಾಸನ ಹೊರವಲಯದ ಚಿಕ್ಕಹೊನ್ನೇನಹಳ್ಳಿ ಗ್ರಾಮದವರು
ಹಾಸನ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಪ್ರಕರಣ
-
Special12 hours ago
ಆಸ್ತಿ ಮಾಲೀಕರಿಗೆ ಸರ್ಕಾರದಿಂದ ಮನೆ ಬಾಗಿಲಿಗೆ ಬರಲಿದೆ ಉಚಿತ ಖಾತಾ : ಸರ್ಕಾರದಿಂದ ವಿನೂತನ ವ್ಯವಸ್ಥೆ
-
State7 hours ago
ನಂದಿನಿ ಹಾಲು ಮತ್ತಷ್ಟು ದುಬಾರಿ: ಹಾಲಿನ ದರ ಹೆಚ್ಚಳಕ್ಕೆ ಸಂಪುಟ ಅನುಮೋದನೆ
-
Hassan8 hours ago
ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಮೇಲೆ ಹಲ್ಲೆ ಖಂಡಿಸಿ ದೂರು
-
State6 hours ago
Nation First, Party next, Self last: ಯತ್ನಾಳ್ ಹೀಗೇಳಿದ್ದೇಕೆ?
-
State9 hours ago
ಪತ್ರಿಕೋದ್ಯಮ ಪ್ರಾಧ್ಯಾಪಕ ಮತ್ತು ಮುಖ್ಯಸ್ಥ ಡಾ.ಶಿವಕುಮಾರ ಕಣಸೋಗಿ ಅವರಿಗೆ ಡಿ.ಲಿಟ್ ಪದವಿ
-
Kodagu5 hours ago
ಭೀಕರ ರಸ್ತೆ ಅಪಘಾತ – ಬೈಕ್ ಸವಾರ ದುರ್ಮರಣ
-
Hassan5 hours ago
ನನ್ನ ರಕ್ಷಿಸಿ, ಆಸ್ತಿ ಉಳಿಸಿಕೊಡಿ: ಡಿಸಿ ಕಛೇರಿ ಮುಂದೆ ವೃದ್ಧೆ ಅಳಲು
-
Hassan5 hours ago
ಹೊಸಕೋಟೆ ಸಹಕಾರ ಸಂಘಕ್ಕೆ 12ಜನ ನೂತನ ನಿರ್ದೇಶಕರ ಆಯ್ಕೆ