Connect with us

Hassan

ಹಾಸನ ಮತದಾನ ಪ್ರಕ್ರಿಯೆ ಮುಗಿಯುವ ವೇಳೆ ಎರಡು ಗುಂಪುಗಳ ನಡುವೆ ಮಾರಾಮಾರಿ

Published

on

ಹಾಸನ : ಮತದಾನ ಪ್ರಕ್ರಿಯೆ ಮುಗಿಯುವ ವೇಳೆ ಎರಡು ಗುಂಪುಗಳ ನಡುವೆ ಮಾರಾಮಾರಿ

ಕಾಂಗ್ರೆಸ್‌ನ ಇಬ್ಬರು ಕಾರ್ಯಕರ್ತರ ಮೇಲೆ ಹಲ್ಲೆ ಆರೋಪ

ಓರ್ವನ ಸ್ಥಿತಿ ಗಂಭೀರ, ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ

ಹಾಸನ ಜಿಲ್ಲೆ, ಹೊಳೆನರಸೀಪುರ ತಾಲ್ಲೂಕಿನ, ಕೆ.ಬಿ‌.ಪಾಳ್ಯದಲ್ಲಿ ಘಟನೆ

ಕೆ.ಬಿ.ಪಾಳ್ಯದ ಮತಗಟ್ಟೆ ಸಂಖ್ಯೆ 249 ರ ಬಳಿ ನಡೆದ ಮಾರಾಮಾರಿ

ಮತಗಟ್ಟೆ ಸಂಖ್ಯೆ 249 ಕ್ಕೆ ಭೇಟಿ ನೀಡಿದ್ದ ಹಾಸನ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್‌ಪಟೇಲ್ ತಾಯಿ ಅನುಪಮಾಮಹೇಶ್

ಈ ವೇಳೆ ಜೆಡಿಎಸ್‌ ಪಕ್ಷಕ್ಕೆ ಜೈಕಾರ ಕೂಗಿದ ಜೆಡಿಎಸ್ ಕಾರ್ಯಕರ್ತರು

ಇದರಿಂದ ರೊಚ್ಚಿಗೆದ್ದು ಕಾಂಗ್ರೆಸ್ ಅಭ್ಯರ್ಥಿ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು

ಇದು ವಿಕೋಪಕ್ಕೆ ತಿರುಗಿ ಎರಡು ಪಕ್ಷದವರ ನಡುವೆ ಮಾರಾಮಾರಿ

ಕಬ್ಬಿಣದ ರಾಡ್‌ನಿಂದ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಜೆಡಿಎಸ್ ಕಾರ್ಯಕರ್ತರು ಹಲ್ಲೆ ನಡೆಸಿರುವ ಆರೋಪ

ಮೋಹನ್‌ಕುಮಾರ್, ಗಿರೀಶ್ ಮೇಲೆ ಹಲ್ಲೆ ಆರೋಪ

ಗಂಭೀರವಾಗಿ ಗಾಯಗೊಂಡಿರುವ ಕಾಂಗ್ರೆಸ್ ಕಾರ್ಯಕರ್ತ ಮೋಹನ್‌ಕುಮಾರ್

ಜೆಡಿಎಸ್‌‌ನ ಸಾಗರ್ ಹಾಗೂ ಪ್ರದೀಪ್ ವಿರುದ್ಧ ಹಲ್ಲೆ ಆರೋಪ

ಗಾಯಾಳುಗಳಿಗೆ ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ

ಆಸ್ಪತ್ರೆಗೆ ಮೈಸೂರು ದಕ್ಷಿಣ ವಲಯ ಪೊಲೀಸ್ ಮಹಾನಿರ್ದೇಶಕ ಅಮಿತ್ ಸಿಂಗ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಹಮದ್ ಸುಜೇತಾ ಭೇಟಿ

ಗಾಯಾಳುಗಳಿಂದ ಮಾಹಿತಿ ಪಡೆದ ಪೊಲೀಸ್ ಅಧಿಕಾರಿಗಳು

ಹೊಳೆನರಸೀಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ

Continue Reading
Click to comment

Leave a Reply

Your email address will not be published. Required fields are marked *

Hassan

ಇಂದು ಪ್ರಜ್ವಲ್ ಬೆಂಗಳೂರಿಗೆ ಆಗಮನ,,,?!

Published

on

ಪ್ರಜ್ಚಲ್ ರೇವಣ್ಣ ಸಧ್ಯ ವಿದೇಶದಲ್ಲಿ ತಲೆ ಕರೆಸಿಕೊಂಡಿರುವ ಅತ್ಯಾಚಾರ ಪ್ರಕರಣ ಆರೋಪಿ

ಇಂದು ಪ್ರಜ್ವಲ್ ರೇವಣ್ಣ ಬೆಂಗಳೂರಿಗೆ ಬರುತ್ತಾರೆ ಎಂಬ ವಿಮಾನದ ಟಿಕೆಟ್ ಎಲ್ಲೆಡೆ ವೈರಲ್ ಆಗುತ್ತಿದೆ

ಮುನೀಚ್ ಎಂಬ ದೇಸದಿಂದ ಬೆಂಗಳೂರಿಗೆ Airbus A350-900 ನಲ್ಲಿ ಬ್ಯುಸಿನೆಸ್ ಕ್ಲಾಸ್ ಟಿಕೆಟ್ ಬುಕ್ ಮಾಡಲಾಗಿದೆ ಎಂಬ ಟಿಕೆಟ್ ಸದ್ಯ ಎಲ್ಲೆಡೆ ವೈರಲ್

ಪ್ರಜ್ವಲ್ ಗಾಗಿ ಎಸ್.ಐ.ಟಿ ಅಧಿಕಾರಿಗಳು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ 12 ದಿನಗಳಿಂದ ಕಾದು ಕಾದು ಬಾವಳಿದಿದ್ದಾರೆ

ಇದೀಗ ಈ ಟಿಕೆಟ್ ವೈರಲ್ ಬೆನ್ನಲ್ಲೆ ಮತ್ತೆ ಎಲ್ಲರೂ ಅಲರ್ಟ್ ಆಗಿದ್ದಾರೆ.

Continue Reading

Hassan

ಹಾಸನ ಜಿಲ್ಲೆಯ ಹದಿನೆಂಟು ಕಡೆಗಳಲ್ಲಿ ದಾಳಿ ನಡೆಸಿದ್ದ ಎಸ್‌ಐಟಿ ಟೀಂಗಳು

Published

on

ಹಾಸನ : ಸಂಸದ ಪ್ರಜ್ವಲ್‌ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ

ಮಧ್ಯರಾತ್ರಿ 3.30 ರವರೆಗೂ ಶೋಧಕಾರ್ಯ ಮುಗಿಸಿ ಹೊರಟ ಎಸ್‌ಐಟಿ ತಂಡಗಳು

ಹಾಸನ ಜಿಲ್ಲೆಯ ಹದಿನೆಂಟು ಕಡೆಗಳಲ್ಲಿ ದಾಳಿ ನಡೆಸಿದ್ದ ಎಸ್‌ಐಟಿ ಟೀಂಗಳು

ಹಾಸನ, ಬೇಲೂರು, ಸಕಲೇಶಪುರ, ಚನ್ನರಾಯಪಟ್ಟಣದಲ್ಲಿ ದಾಳಿ ನಡೆಸಿದ್ದ ಎಸ್‌ಐಟಿ ಟೀಂ

ಪ್ರೀತಂಗೌಡ ಆಪ್ತರಾದ ಕ್ವಾಲಿಟಿ ಬಾರ್ ಶರತ್, ಪುನೀತ್, ಎಚ್.ಪಿ.ಕಿರಣ್, ಕಾಂಗ್ರೆಸ್ ಕಾರ್ಯಕರ್ತರಾದ ಪುಟ್ಟರಾಜು, ನವೀನ್‌ಗೌಡ, ಪ್ರಜ್ವಲ್‌ರೇವಣ್ಣ ಮಾಜಿ ಕಾರುಚಾಲಕ ಕಾರ್ತಿಕ್, ಶಶಿ, ಚೇತನ್‌ಗೌಡ ನಿವಾಸದ ಮೇಲೂ ದಾಳಿ ಮಾಡಿದ್ದ ಎಸ್‌ಐಟಿ ಟೀಂ

ಕ್ವಾಲಿಟಿ ಬಾರ್ ಶರತ್ ಅವರ ಬೆಂಗಳೂರಿನ ನಿವಾಸದ ಮೇಲೂ ದಾಳಿ ಮಾಡಿದ್ದ ಎಸ್‌ಐಟಿ ಟೀಂ

ಬೆಂಗಳೂರಿನ ಗೋಪಾಲನಗರದ ಶೋಭಾ ಅಪಾರ್ಟ್‌ಮೆಂಟ್‌ನಲ್ಲಿರುವ ಶರತ್ ನಿವಾಸ

ಶರತ್ ಐಫೋನ್ ಅನಮಾತುಪಡಿಸಿಕೊಂಡ ಎಸ್‌ಐಟಿ ಅಧಿಕಾರಿಗಳು

ಹಲವು ಮಹತ್ವದ ಸಾಕ್ಷ್ಯ ಹಾಗೂ ದಾಖಲೆಗಳನ್ನು ವಶಪಡಿಸಿಕೊಂಡು ಹೊರಟ ಎಸ್‌ಐಟಿ ತಂಡ

 

Continue Reading

Hassan

ಹಾಸನ, ಬೇಲೂರು, ಸಕಲೇಶಪುರ, ಚನ್ನರಾಯಪಟ್ಟಣದಲ್ಲಿ ದಾಳಿ ನಡೆಸಿದ್ದ ಎಸ್‌ಐಟಿ ಟೀಂ

Published

on

ಹಾಸನ : ಸಂಸದ ಪ್ರಜ್ವಲ್‌ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ

ಮಧ್ಯರಾತ್ರಿ 3.30 ರವರೆಗೂ ಶೋಧಕಾರ್ಯ ಮುಗಿಸಿ ಹೊರಟ ಎಸ್‌ಐಟಿ ತಂಡಗಳು

ಹಾಸನ ಜಿಲ್ಲೆಯ ಹದಿನೆಂಟು ಕಡೆಗಳಲ್ಲಿ ದಾಳಿ ನಡೆಸಿದ್ದ ಎಸ್‌ಐಟಿ ಟೀಂಗಳು

ಹಾಸನ, ಬೇಲೂರು, ಸಕಲೇಶಪುರ, ಚನ್ನರಾಯಪಟ್ಟಣದಲ್ಲಿ ದಾಳಿ ನಡೆಸಿದ್ದ ಎಸ್‌ಐಟಿ ಟೀಂ

ಪ್ರೀತಂಗೌಡ ಆಪ್ತರಾದ ಕ್ವಾಲಿಟಿ ಬಾರ್ ಶರತ್, ಪುನೀತ್, ಎಚ್.ಪಿ.ಕಿರಣ್, ಕಾಂಗ್ರೆಸ್ ಕಾರ್ಯಕರ್ತರಾದ ಪುಟ್ಟರಾಜು, ನವೀನ್‌ಗೌಡ, ಪ್ರಜ್ವಲ್‌ರೇವಣ್ಣ ಮಾಜಿ ಕಾರುಚಾಲಕ ಕಾರ್ತಿಕ್, ಶಶಿ, ಚೇತನ್‌ಗೌಡ ನಿವಾಸದ ಮೇಲೂ ದಾಳಿ ಮಾಡಿದ್ದ ಎಸ್‌ಐಟಿ ಟೀಂ

ಕ್ವಾಲಿಟಿ ಬಾರ್ ಶರತ್ ಅವರ ಬೆಂಗಳೂರಿನ ನಿವಾಸದ ಮೇಲೂ ದಾಳಿ ಮಾಡಿದ್ದ ಎಸ್‌ಐಟಿ ಟೀಂ

ಬೆಂಗಳೂರಿನ ಗೋಪಾಲನಗರದ ಶೋಭಾ ಅಪಾರ್ಟ್‌ಮೆಂಟ್‌ನಲ್ಲಿರುವ ಶರತ್ ನಿವಾಸ

ಶರತ್ ಐಫೋನ್ ಅನಮಾತುಪಡಿಸಿಕೊಂಡ ಎಸ್‌ಐಟಿ ಅಧಿಕಾರಿಗಳು

ಹಲವು ಮಹತ್ವದ ಸಾಕ್ಷ್ಯ ಹಾಗೂ ದಾಖಲೆಗಳನ್ನು ವಶಪಡಿಸಿಕೊಂಡು ಹೊರಟ ಎಸ್‌ಐಟಿ ತಂಡ

Continue Reading

Trending

error: Content is protected !!