Hassan
ಹಾಸನ ಭಾರತ ಬಾಂಗ್ಲಾದೇಶದ ಮುವತ್ತು ವರ್ಷಗಳ ನೀರಿನ ಸಮಸ್ಯೆ ಬಗೆಹರಿಸಿದೆ

- ಹಾಸನ ಭಾರತ ಬಾಂಗ್ಲಾದೇಶದ ಮುವತ್ತು ವರ್ಷಗಳ ನೀರಿನ ಸಮಸ್ಯೆ ಬಗೆಹರಿಸಿದೆ
ಹಾಸನದಲ್ಲಿ ಮಾಜಿ ಪ್ರದಾನಿ ದೇವೇಗೌಡರ ಹೇಳಿಕೆ
ಹಾಸನದಲ್ಲಿ ನಡೆದ ಶ್ರೀಶ್ರಿ ಬಾಲಗಂಗಾದರನಾಥ ಸ್ವಾಮಿಜಿಯವರ ಪಟ್ಟಾಭಿಷೆರಕದ ಸುವರ್ಣ ಸಂಭ್ರಮ ಕಾರ್ಯಕ್ರಮ ದಲ್ಲಿ ಭಾಗಿಯಾಗಿ ಹೇಳಿಕೆ
ಹಿಂದಿನವರು ಹತ್ತುವರ್ಷ ಈಗಿನವರು ಹತ್ತು ವರ್ಷ ಆಡಳಿತ ಮಾಡಿದಾರೆ
ನನಗೆ ಸಿಕ್ಕಿದ್ದು ಹತ್ತೇ ಹತ್ತು ತಿಂಗಳು
ಈ ಹತ್ತು ತಿಂಗಳಲ್ಲಿ ನಾನು ಮುವತ್ತು ವರ್ಷ ದ ನೀರಿನ ಸಮಸ್ಯೆ ಬಗೆಹರಿಸಿದೆ
ಪರೋಕ್ಷವಾಗಿ ಕಾವೇರಿ ವಿವಾದ ಪ್ರಸ್ತಾಪ ಮಾಡಿದ ದೇವೇಗೌಡರು
ಕೇಂದ್ರ ಸರ್ಕಾರದ ಮದ್ಯಪ್ರವೇಶದ ಬಗ್ಗೆ ಸೂಚ್ಯವಾಗಿ ಮಾತನಾಡಿದ ಮಾಜಿ ಪ್ರದಾನಿ
ಕಾರ್ಯಕ್ರಮ ದಲ್ಲಿ ಮಾತನಾಡುತ್ತಾ ಆದಿಚುಂಚನಗಿರಿ ಮಠದ ಪೀಠಾದ್ಯಕ್ಷರಾಗಿದ್ದ ಬಾಲಗಂಗಾಧರನಾಥ ಶ್ರೀಗಳನ್ನು ನೆನೆಗೆ ಕಣ್ಣೀರಿಟ್ಟ ಗೌಡರು
ಭೈರವೈಕ್ಯ ಬಾಲಗಂಗಾದರನಾಥ ಸ್ವಾಮಿಜಿಯವರ ನೆನಪುಗಳನ್ನು ಮೆಲುಕಿ ಹಾಕಿ ಕಣ್ಣೀರಿಟ್ಟ ದೇವೇಗೌಡರು
ಅವರು ಈಗಲೂ ನಮ್ಮ ಮುಂದೆ ಇದ್ದಾರೆ, ಅವರ ಕಾರ್ಯ ಎಂದು ಮರೆಯಾಗೋದಿಲ್ಲ ಎಂದು ಭಾವುಕರಾದ ದೇವೇಗೌಡರು
Hassan
ಕಾಡಾನೆ ದಾಳಿಗೆ ಮೈಸೂರು ದಸರೆಯಲ್ಲಿ ಅಂಬಾರಿ ಹೊತ್ತು ಆನೆ ಅರ್ಜುನ ಬಲಿ

ಹಾಸನ : ಕಾಡಾನೆ ಸೆರೆ, ರೇಡಿಯೋ ಕಾಲರ್ ಅಳವಡಿಕೆ ಕಾರ್ಯಾಚರಣೆ ವೇಳೆ ಭಾರೀ ದುರಂತ
ಕಾಡಾನೆ ದಾಳಿಗೆ ಪಳಗಿದ ಆನೆ ಅರ್ಜುನ ಬಲಿ
ಹಾಸನ ಜಿಲ್ಲೆ, ಸಕಲೇಶಪುರ ತಾಲ್ಲೂಕಿನ, ಯಸಳೂರು ಬಾಳೆಕೆರೆ ಫಾರೆಸ್ಟ್ ನಲ್ಲಿ ಘಟನೆ
ಅರ್ಜುನ ಸೇರಿ ನಾಲ್ಕು ಪಳಗಿದ ಆನೆಗಳೊಂದಿಗೆ ಇಂದೂ ಕಾರ್ಯಾ ಚರಣೆ ಆರಂಭಿಸಿದ್ದ ಅರಣ್ಯ ಇಲಾಖೆ
ಪುಂಡಾನೆಗೆ ಅರವಳಿಕೆ ಚುಚ್ಚು ಮದ್ದು ನೀಡುವಾಗ ಅರ್ಜುನನ ಮೇಲೆ ಅಟ್ಯಾಕ್ ಮಾಡಿದ ಒಂಟಿ ಸಲಗ
ಒಂಟಿ ಸಲಗ ದಾಳಿ ಮಾಡುತ್ತಿದ್ದಂತೆಯೇ ಹಿಮ್ಮೆಟ್ಟಿದ ಉಳಿದ ಮೂರು ಸಾಕಾನೆಗಳು
ಒಂಟಿ ಸಲಗದ ಜೊತೆ ಕಾಳಗಕ್ಕಿಳಿದ ಅರ್ಜುನ
ಮದಗಜಗಳ ಕಾಳಗದಲ್ಲಿ ವೀರ ಮರಣ ಹೊಂದಿದ ಅರ್ಜುನ
ಎರಡು ಸಲಗ ಕಾಳಗಕ್ಕೆ ಇಳಿಯುತ್ತಿದ್ದಂತೆಯೇ ಅರ್ಜುನನ ಮೇಲಿನಿಂದ ಇಳಿದು ಓಡಿದ ಮಾವುತರು
ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ, ಪರಿಶೀಲನೆ
ಅರ್ಜುನ ಆನೆ ಸಾವಿನಿಂದ ಪ್ರಾಣಿಪ್ರಿಯರಿಗೆ ಶಾಕ್
ಹೊಟ್ಟೆ ಭಾಗಕ್ಕೆ ತಿವಿತಕ್ಕೆ ಒಳಗಾಗಿ ಕಣ್ಮುಚ್ಚಿದ ಅರ್ಜುನ
ಮೈಸೂರು ದಸರೆಯಲ್ಲಿ ಅಂಬಾರಿ ಹೊತ್ತು ಜನಮನಗೆದ್ದಿದ್ದ ಅರ್ಜುನ
ಬರೋಬ್ಬರಿ 8 ಬಾರಿ ಅಂಬಾರಿ ಹೊತ್ತಿದ್ದ ಅರ್ಜುನ
2012 ರಿಂದ 19 ರವರೆಗೆ ಅಂಬಾರಿ ಹೊತ್ತು ಸೈ ಎನಿಸಿಕೊಂಡಿದ್ದ ಅರ್ಜುನ.
ಎಲ್ಲಾ ರೀತಿಯಲ್ಲೂ ಜನರ ಪ್ರೀತಿಗೆ ಪಾತ್ರನಾಗಿದ್ದ ಕ್ಯಾಪ್ಟನ್
ಅರ್ಜುನನ ಹಠಾತ್ ಸಾವು ಕಂಡು ಮಾವುತರು ಕಣ್ಣೀರು
ನ. 24 ರಿಂದ ಆರಂಭವಾಗಿದ್ದ ರೇಡಿಯೋ ಕಾಲರ್ ಅಳವಡಿಕೆ ಹಾಗೂ ಕಾಡಾನೆ ಸೆರೆ, ಸ್ಥಳಾಂತರ ಕಾರ್ಯಾಚರಣೆ
Hassan
ಬೈಕ್ಗೆ ಅಪರಿಚಿತ ವಾಹನ ಡಿಕ್ಕಿ – ಬೈಕ್ ಸವಾರ ಸ್ಥಳದಲ್ಲೇ ಸಾವು

ಹಾಸನ : ಬೈಕ್ಗೆ ಅಪರಿಚಿತ ವಾಹನ ಡಿಕ್ಕಿ
ಬೈಕ್ ಸವಾರ ಸ್ಥಳದಲ್ಲೇ ಸಾವು
ಮತ್ತಿಘಟ್ಟ ಗ್ರಾಮದ ವೇಣುಗೋಪಾಲ್ (38) ಮೃತ ವ್ಯಕ್ತಿ
ಹಾಸನ ಜಿಲ್ಲೆ, ಬೇಲೂರು ತಾಲ್ಲೂಕಿನ, ಹಳೇಬೀಡು-ಜಾವಗಲ್ ರಸ್ತೆಯಲ್ಲಿ ಘಟನೆ
ಸ್ವಗ್ರಾಮ ಮತ್ತಿಘಟ್ಟಗೆ ಬೈಕ್ನಲ್ಲಿ ತೆರಳುತ್ತಿದ್ದ ವೇಣುಗೋಪಾಲ್
ಈ ವೇಳೆ ಡಿಕ್ಕಿ ಹೊಡೆದಿರುವ ಅಪರಿಚಿತ ವಾಹನ
ಅಪಘಾತದ ನಂತರ ವಾಹನ ನಿಲ್ಲಿಸದೆ ಎಸ್ಕೇಪ್ ಆಗಿರುವ ಚಾಲಕ
ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ
ಹಳೇಬೀಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ
Hassan
ಲಂಚಕ್ಕೆ ಬೇಡಿಕೆ ಇಟ್ಟಿದ್ದ ಯಸಳೂರು ಆರ್ಎಫ್ಓ ಜಗದೀಶ್ ಅಮಾನತು

ಹಾಸನ : ಯಸಳೂರು ಆರ್ಎಫ್ಓ ಜಗದೀಶ್ ಅಮಾನತು
ಅಮಾನತುಗೊಳಿಸಿ ಶಿಸ್ತು ಪ್ರಾಧಿಕಾರಿ ಹಾಗೂ ಪ್ರಧಾನ ಮುಖ್ಯ ಅರಣ್ಯ ಪಡೆ ಮುಖ್ಯಸ್ಥ ಬ್ರಿಜೇಶ್ ಕುಮಾರಚ ದಿಕ್ಷಿತ್ರಿಂದ ಆದೇಶ
ಲಂಚಕ್ಕೆ ಬೇಡಿಕೆ ಇಟ್ಟಿದ್ದ ಯಸಳೂರು ಆರ್ಎಫ್ಓ ಜಗದೀಶ್
ಹಾಸನ ಜಿಲ್ಲೆ, ಸಕಲೇಸಪುರ ತಾಲ್ಲೂಕು ಯಸಳೂರು ಆರ್ಎಫ್ಓ ಜಗದೀಶ್
ಸೀಜ್ ಮಾಡಿದ್ದ ಜೆಸಿಬಿ ಬಿಡುಗಡೆಗಾಗಿ 1.20 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ಜಗದೀಶ್
ಬಾಚೀಹಳ್ಳಿ ವ್ಯಾಪ್ತಿಯಲ್ಲಿ ರಸ್ತೆ-ಚರಂಡಿ ನಿರ್ಮಾಣ ಮಾಡುವ ವೇಳೆ ಸೀಜ್ ಆಗಿದ್ದ ಜೆಸಿಬಿ
ಜೆಸಿಬಿ ವಶಪಡಿಸಿಕೊಂಡು ಎಫ್ಐಆರ್ ದಾಖಲಿಸಿದ್ದ ಆರ್ಎಫ್ಒ ಜಗದೀಶ್
ಆರ್ಎಫ್ಓಯಿಂದ ಜೆಸಿಬಿ ದುರ್ಬಳಕೆ ಸಾಬೀತಾದ ಹಿನ್ನಲೆ
ಜಗದೀಶ್ ಅಮಾನತುಗೊಳಿಸಿ ಆದೇಶ
-
Hassan1 month ago
ಮಲಗಿದಲ್ಲಿಯೇ ವ್ಯಕ್ತಿ ಸಾವು
-
Mysore1 month ago
KSRTC BUS – ಚಲಿಸುವಾಗ ನಿಯಂತ್ರಣ ತಪ್ಪಿ ಅಪಘಾತ
-
Crime3 weeks ago
ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ
-
Hassan3 months ago
ಹಾಸನ-ಅರ್ಧ ಗಂಟೆಯಲ್ಲಿ 1 ಲೀಟರ್ ಮದ್ಯ ಕುಡಿಯುವ ಚಾಲೆಂಜ್- ಓರ್ವ ಸಾವು
-
Hassan1 week ago
ಜಿಲ್ಲಾಧಿಕಾರಿ ಕಛೇರಿ ಎಸ್ಡಿಎ ಆತ್ಮಹತ್ಯೆ
-
Mysore1 month ago
ಮಾಂಗಲ್ಯ ಸರ ಅಪಹರಣ, ಪೊಲೀಸ್ ವತಿಯಿಂದ ತಪಾಸಣೆ
-
Mysore6 days ago
ಗೃಹಲಕ್ಷ್ಮಿ : 1,18,000 ರೂಪಾಯಿ ಹಣ ನಾಡದೇವತೆ ತಾಯಿ ಚಾಮುಂಡೇಶ್ವ ದೇಗುಲಕ್ಕೆ ಅರ್ಪಿಸಿದ ಲಕ್ಷ್ಮೀ ಹೆಬ್ಬಾಳ್ಕರ್.
-
Hassan2 hours ago
ಕಾಡಾನೆ ದಾಳಿಗೆ ಮೈಸೂರು ದಸರೆಯಲ್ಲಿ ಅಂಬಾರಿ ಹೊತ್ತು ಆನೆ ಅರ್ಜುನ ಬಲಿ