Connect with us

Crime

ಹೋಳಿ ಆಚರಣೆ ವೇಳೆ ಯುವಕರ ನಡುವೆ ಮಾರಾಮಾರಿ: ಹಲ್ಲೆ ನಡೆಸಿದ ಮೂವರು ಯುವಕರ ಬಂಧನ

Published

on

HASSAN-BREAKING

ಹಾಸನ : ಹೋಳಿ ಆಚರಣೆ ವೇಳೆ ಯುವಕರ ನಡುವೆ ಮಾರಾಮಾರಿ ಪ್ರಕರಣ

ಹಲ್ಲೆ ನಡೆಸಿದ ಮೂವರು ಯುವಕರ ಬಂಧನ

ಲೋಹಿತ್, ಋತ್ವಿಕ್‌, ಆಕಾಶ್ ಬಂಧಿತ ಆರೋಪಿಗಳು

ಹಲ್ಲೆಗೊಳಗಾದ ಯುವಕನನ್ನು ನೋಡಲು ಆಸ್ಪತ್ರೆಗೆ ಬಂದಿದ್ದ ಯುವಕನಿಗೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದ ಯುವಕರು

ಚಂದನ್ ಹಲ್ಲೆಗೊಳಗಾದ ಯುವಕ

ಹಾಸನ ನಗರದ ಜಿಲ್ಲಾಸ್ಪತ್ರೆ ಬಳಿ ಮಾರ್ಚ್ 8 ರಂದು ನಡೆದಿದ್ದ ಘಟನೆ

ಪೊಲೀಸ್ ಠಾಣೆಗೆ ದೂರು ನೀಡಿದ್ದ ಚಂದನ್

ಮೂವರು ಆರೋಪಿಗಳನ್ನು ಬಂಧಿಸಿದ ಪೊಲೀಸರು

ಮೂವರು ಹಾಸನ ಹೊರವಲಯದ ಚಿಕ್ಕಹೊನ್ನೇನಹಳ್ಳಿ ಗ್ರಾಮದವರು

ಹಾಸನ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಪ್ರಕರಣ

Continue Reading

Crime

ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು : ಶವಕ್ಕಾಗಿ ಮುಂದುವರೆದ ಶೋಧಾಕಾರ್ಯ

Published

on

ಶ್ರೀರಂಗಪಟ್ಟಣ : ಕಾವೇರಿ ನದಿಯಲ್ಲಿ ಈಜಲು ತೆರಳಿದ್ದ ವ್ಯಕ್ತಿಯೋರ್ವ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಮಹದೇವಪುರದ ಬಳಿ ಸಂಭವಿಸಿದ್ದು, ಶವಕ್ಕಾಗಿ ಶೋಧಾಕಾರ್ಯ ಮುಂದುವರೆದಿದೆ.

ಮಹೇಶ ಕೊಂ ವೀರಜಪ್ಪ(35) ಮೃತ ವ್ಯಕ್ತಿಯಾಗಿದ್ದು, ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಗಾಗೇನಹಳ್ಳಿ ಗ್ರಾಮದವರು ಎನ್ನಲಾಗಿದೆ.

ಆತ ಮೈಸೂರು ವಿಕ್ರಾಂತ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತಿದ್ದು, ಮಹದೇವಪುರ ಬಳಿಯ ತರಿಪುರ ಗ್ರಾಮದ ಸ್ನೇಹಿತನ ಮನೆಯ ಗೃಹಪ್ರವೇಶಕ್ಕೆ ಬಂದಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಮಹದೇವಪುರ ಗ್ರಾಮದಲ್ಲಿರುವ ರಾಜ ಪರಮೇಶ್ವರಿ ನಾಲೆ ಅಣೆಕಟ್ಟೆ ಬಳಿ ಈಜಲು ತೆರಳಿದ್ದ ವೇಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದು, ಮೃತನ ಶವ ಪತ್ತೆಯಾಗದ ಕಾರಣ ಶೋಧಾಕಾರ್ಯ ಮುಂದುವರೆದಿದೆ.

ಅರಕೆರೆ ಠಾಣಾ ಪೋಲೀಸರು ಸ್ಥಳಕ್ಕಾಗಮಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Continue Reading

Crime

ಚೌಕಬರೆ(ಕಟ್ಟೆಮನೆ) ಆಡುತ್ತಿದ್ದ ವೇಳೆ ಗಲಾಟೆ: ಬಿಡಿಸಲು ಹೋದ ವ್ಯಕ್ತಿಗೆ ಚಾಕುವಿನಿಂದ ಇರಿದು ಕೊ*ಲೆ

Published

on

HSN… ಚೌಕಬರೆ(ಕಟ್ಟೆಮನೆ) ಆಡುತ್ತಿದ್ದ ವೇಳೆ ಗಲಾಟೆ

ಜಗಳ ಬಿಡಿಸಲು ಹೋದ ವ್ಯಕ್ತಿಗೆ ಚಾಕುವಿನಿಂದ ಇರಿದು ಕೊಲೆ

ಲಕ್ಕಪ್ಪ( 48) ,ಕೊಲೆಯಾದ ವ್ಯಕ್ತಿ

ಬಸವರಾಜ, ಚಾಕುವಿನಿಂದ ಇರಿದು ಕೊಲೆಗೈದ ಆರೋಪಿ

ಅರಸೀಕೆರೆ ತಾಲ್ಲೂಕಿನ ದೋಣನಕಟ್ಟೆ ಗ್ರಾಮದಲ್ಲಿ ಘಟನೆ

ಮೂವರ ಮೇಲೆ ಚಾಕುವಿನಿಂದ ಹಲ್ಲೆ

ವಸಂತ್, ಶಶಿ, ಲಕ್ಕಪ್ಪ ಎಂಬ ಮೂವರ ಮೇಲೆ ಚಾಕುವಿನಿಂದ ಹಲ್ಲೆ

ಎದೆ ಭಾಗಕ್ಕೆ ಲಕ್ಕಪ್ಪನಿಗೆ ಚಾಕುವಿನಿಂದ ಇರಿತ

ಲಕ್ಕಪ್ಪ ಸ್ಥಳದಲ್ಲೆ ಸಾವು

ಶಶಿ,ವಸಂತ ಎಂಬುವರಿಗೆ ಬೆನ್ನು, ಕೈಗೆ ಚಾಕುವಿನಿಂದ ಹಲ್ಲೆ

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರೋ ಶಶಿ, ವಸಂತ

ಶಶಿ,ವಸಂತ ಚೌಕಬರೆ ಆಡುತ್ತಿದ್ದಾಗ ಜಗಳ ತೆಗೆದ ಬಸವರಾಜ

ಶಶಿ, ವಸಂತ ಮೇಲೆ ಹಲ್ಲೆ ಮಾಡುತ್ತಿದ್ದ ಬಸವರಾಜ

ಜಗಳ ಬಿಡಿಸಲು ಎಂಟ್ರಿಯಾದ ಲಕ್ಕಪ್ಪಗೆ ಚಾಕುವಿನಿಂದ ಎದೆ ಭಾಗಕ್ಕೆ ಇರಿದ ಬಸವರಾಜ

ಬಸವರಾಜ ಜೊತೆಗಿದ್ದ ನಂಜುಂಡಿ ಹಲ್ಲೆಗೆ ಬೆಂಬಲ

ತಲೆಮರೆಸಿಕೊಂಡಿರೋ ಬಸವರಾಜ, ನಂಜುಂಡಿ ಬಂಧಿಸಲು ಶೋಧ ನೆಯ ನಡೆಸುತ್ತಿರೋ ಪೊಲೀಸರು

ಅರಸೀಕೆರೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲು

Continue Reading

Crime

ಕಟ್ಟಡದ ಸಜ್ಜಾ ಕುಸಿತ ಪ್ರಕರಣ: ತೀವ್ರವಾಗಿ ಗಾಯಗೊಂಡಿದ್ದ ಜ್ಯೋತಿ (45) ಚಿಕಿತ್ಸೆ ಫಲಕಾರಿಯಾಗದೆ ಸಾ*ವು

Published

on

ಬೇಲೂರು: ಹಳೇಯ ಕಟ್ಟಡದ ಸಜ್ಜಾ ಕುಸಿತ ಪ್ರಕರಣ

ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಜ್ಯೋತಿ (45) ಸಾವು

ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ‌ಚಿಕಿತ್ಸೆ ಪಡೆಯುತ್ತಿದ್ದ ಜ್ಯೋತಿ

ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ ಜ್ಯೋತಿ

ಸಾವಿನ ಸಂಖ್ಯೆ ಮೂರಕ್ಕೆ ಏರಿಕೆ

ಬೇಲೂರು ಪಟ್ಟಣದ ಹೊಸನಗರ ನಿವಾಸಿ ಜ್ಯೋತಿ

ಹಣ್ಣಿನ ವ್ಯಾಪಾರ ಮಾಡುತ್ತಿದ್ದ ಜ್ಯೋತಿ

ಕೆಲವು ತಿಂಗಳ ಹಿಂದೆ ಸಾವನ್ನಪ್ಪಿದ್ದ ಜ್ಯೋತಿ ಪತಿ ಗೋಪಿ

ಇಂದು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಜ್ಯೋತಿ

ಅನಾಥವಾದ ಇಬ್ಬರು ಹೆಣ್ಣುಮಕ್ಕಳು

ಮಾ.9 ರಂದು ಬೇಲೂರು ಪಟ್ಟಣದ ಸಾರಿಗೆ ಬಸ್ ನಿಲ್ದಾಣದ ಎದುರು ನಡೆದಿದ್ದ ದುರಂತ

ಕಳೆದ ಭಾನುವಾರದಿಂದ ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಜ್ಯೋತಿ

 

Continue Reading

Trending

error: Content is protected !!