Connect with us

Crime

ಬೈಕ್ ಹಾಗೂ ಸಾರಿಗೆ ಬಸ್ ನಡುವೆ ಮುಖಾಮುಖಿ ಡಿಕ್ಕಿ : ಇಬ್ಬರು ಯುವಕರು ಸ್ಥಳದಲ್ಲಿ ಸಾ**ವು

Published

on

ಅರಕಲಗೂಡು :ತಾಲ್ಲೂಕಿನ ಕೊಣನೂರು ಗ್ರಾಮದಲ್ಲಿ ಬೈಕ್ ಹಾಗೂ ಸಾರಿಗೆ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ದುರ್ಮರಣ ಹೊಂದಿದ ಘಟನೆ ಸೋಮವಾರ ರಾತ್ರಿ ನಡೆದಿದೆ.

 

ಕೆರೆಕೋಡಿ ಗ್ರಾಮದ ಅನಿಲ್ (28) ಹಾಗೂ ಹೊನ್ನೇಗೌಡ (30) ಎಂಬವರು ಮೃತ ದುರ್ದೈವಿಗಳು. ಪಟ್ಟಣದ ಡಿಸಿಸಿ ಬ್ಯಾಂಕ್ ಮುಂಭಾಗದಲ್ಲಿ KA-13-F-2164 ನಂ.ದ ಸರ್ಕಾರಿ ಸಾರಿಗೆ ಬಸ್ ಮತ್ತು KA-13-HE-4883 ನೋಂದಣಿ ಸಂಖ್ಯೆಯ ಬೈಕ್ ಮುಖಾಮುಖಿ ಡಿಕ್ಕಿಯಾಗಿವೆ.

ಡಿಕ್ಕಿಯ ರಭಸಕ್ಕೆ ಅನಿಲ್ ಸ್ಥಳದಲ್ಲೇ ಮೃತಪಟ್ಟಿದ್ದರೆ, ಗಂಭೀರವಾಗಿ ಗಾಯಗೊಂಡ ಹೊನ್ನೇಗೌಡ ಅವರನ್ನು ತಕ್ಷಣ ಜಿಲ್ಲಾಸ್ಪತ್ರೆಗೆ ಪ್ರಾಣಬಿಟ್ಟಿದ್ದಾರೆ. ರವಾನಿಸಲಾಯಿತಾದರೂ, ಅಷ್ಟರಲ್ಲೇ

 

ಅಪಘಾತದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಣನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

Crime

ಜೀಪ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ : ಎಲ್‌ಎಲ್‌ಬಿ ವಿದ್ಯಾರ್ಥಿ ಸ್ಥಳದಲ್ಲೇ ಸಾ**ವು

Published

on

ಹಾಸನ : ಜೀಪ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ

ಎಲ್‌ಎಲ್‌ಬಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮತ್ತೋರ್ವ ಯುವಕನಿಗೆ ಗಂಭೀರ ಗಾಯ

ಚಂದನ್ (22) ಮೃತ ಎಲ್‌ಎಲ್‌ಬಿ ವಿದ್ಯಾರ್ಥಿ

ಹಾಸನ ಜಿಲ್ಲೆ, ಬೇಲೂರು ತಾಲ್ಲೂಕಿನ, ಹಿರಿಅಸಡೆ ಗ್ರಾಮದ ಬಳಿ ಘಟನೆ

ಪಕ್ಕದ ಮನೆಯ ಭರತ್ ಎಂಬುವವನ ಜೊತೆ KA-46-J-4594 ನಂಬರ್‌ನ ಬೈಕ್‌ನಲ್ಲಿ ಕಾಲೇಜಿಗೆ ತೆರಳುತ್ತಿದ್ದ ಚಂದನ್

ಕಾರ್ಮಿಕರನ್ನು ಕರೆದುಕೊಂಡು ಬರುತ್ತಿದ್ದ KA-13-M-2664 ನಂಬರ್‌ನ ಜೀಪ್‌ ನಡುವೆ ಸಂಭವಿಸಿದ ಅಪಘಾತ

ಸ್ಥಳದಲ್ಲೇ ಬೈಕ್‌ನಲ್ಲಿದ್ದ ಚಂದನ್ ಸಾವು

ಗಾಯಾಳು ಭರತ್ ಆಸ್ಪತ್ರೆಗೆ ರವಾನೆ

ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ಅರೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ

Continue Reading

Crime

ಹೆತ್ತ ತಾಯಿ ಕೊಲ್ಲಲು ತಾನಿದ್ದ ಮನೆಗೆ ಬೆಂಕಿ ಇಟ್ಟ ದುಷ್ಟ

Published

on

ಮೈಸೂರು :
ಕುಡಿಯಲು ಹಣ ನೀಡದಿದ್ದಕ್ಕೆ ಮನೆಗೆ ಬೆಂಕಿ ಹಚ್ಚಿದ ಭೂಪ…!
ಬೆಂಕಿಯಿಂದ ತಾಯಿ ಬಚಾವ್, ಆರೋಪಿ ಅಂದರ್.
ಮೈಸೂರು ತಾಲೂಕಿನ ರಮ್ಮನಹಳ್ಳಿಯಲ್ಲಿ ಘಟನೆ.
ಶಿವಪ್ರಕಾಶ್ (26) ಮನೆಗೆ ಬೆಂಕಿ ಹಚ್ಚಿದ ಭೂಪ.
ರಮ್ಮನಹಳ್ಳಿಯಲ್ಲಿ ಸಣ್ಣ ಅಂಗಡಿ ಇಟ್ಟುಕೊಂಡಿರುವ ಕಲಾವತಿ.
ಕಲಾವತಿಗೆ ಇಬ್ಬರು ಮಕ್ಕಳು. ಈ ಪೈಕಿ ಎರಡನೇ ಪುತ್ರನೇ ಶಿವಪ್ರಕಾಶ್.
ಮತ್ತೊಂದು ಮದುವೆಯಾಗಿ ಪ್ರತ್ಯೇಕವಾಗಿರುವ ಪತಿ.
ಕುಡಿತದ ಚಟಕ್ಕೆ ಒಳಗಾಗಿರುವ ಶಿವಪ್ರಕಾಶ್ ನಿಂದ ಹಣಕ್ಕಾಗಿ ಕಿರುಕುಳ.
ಎರಡು ದಿನಗಳ ಹಿಂದೆ ತಾಯಿ ಬಳಿ ಹಣ ಕೇಳಿದ್ದ ಶಿವಪ್ರಕಾಶ್.
ಹಣ ಇಲ್ಲ ಎಂದಿದ್ದಕ್ಕೆ ತಾಯಿ ಮನೆ ಒಳಗೆ ಇದ್ದಾಗಲೇ ಹೊರಗಿನಿಂದ ಮನೆಗೆ ಬೆಂಕಿ ಹಚ್ಚಿರುವ ಶಿವಪ್ರಕಾಶ್.
ಈ ವೇಳೆ ಕಲಾವತಿಯನ್ನು ರಕ್ಷಿಸಿದ ಸ್ಥಳೀಯರು.
ಮನೆಯಲ್ಲಿದ್ದ 60 ಸಾವಿರ ಮೌಲ್ಯದ ಪದಾರ್ಥಗಳು ಬೆಂಕಿಗಾಹುತಿ.
ದಕ್ಷಿಣ ಠಾಣೆ ಪೊಲೀಸರಿಂದ ಆರೋಪಿ ಶಿವಪ್ರಕಾಶ್ ಬಂಧನ.

Continue Reading

Crime

ಚಿನ್ನದಂಗಡಿ ಕ್ಳಳತನ ಮಾಡಿದ್ದನ್ನು ನೋಡಿದ ಹೋಟೆಲ್ ಮಾಲೀಕ‌ನ ಹ*ತ್ಯೆ..

Published

on

ಮಂಡ್ಯ: ಚಿನ್ನದಂಗಡಿಗೆ ಕನ್ನ..ಕಳ್ಳತನ ಮಾಡಿದ್ದನ್ನು ನೋಡಿದ ಹೋಟೆಲ್ ಮಾಲೀಕ‌ನ ಹತ್ಯೆ..ಯಾಗಿರುವ ಘಟನೆ ಮಳವಳ್ಳಿ ತಾಲ್ಲೂಕಿನ

ಕಿರುಗಾವಲು ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಮಹದೇಶ್ವರ ಹೋಟೆಲ್ ಮಾಲೀಕ ಮಾದಪ್ಪ (60) ಕೊಲೆಯಾದ ವ್ಯಕ್ತಿ. ಹೋಟೆಲ್ ಪಕ್ಕದಲ್ಲೆ ಇದ್ದ ಮಹಾಲಕ್ಷ್ಮಿ ಜ್ಯುವೆಲರ್ಸ್ ಗೆ ಬೆಳಗ್ಗಿನ‌ ಜಾವ 3 ಗಂಟೆ ವೇಳೆ ಕಳ್ಳರ ಗ್ಯಾಂಗ್ ಒಂದು ಎಂಟ್ರಿ ಕೊಟ್ಟು ಗ್ಯಾಸ್ ಕಟರ್ ಮೂಲಕ ಚಿನ್ನದಂಗಡಿ ಶಟರ್ ಓಪನ್ ಮಾಡಿ
ಚಿನ್ನಾಭರಣ ದೋಚಿದ್ದಾರೆ.

ಶಬ್ದ ಕೇಳಿ ಹೋಟೆಲ್ ನಿಂದ ಹೊರಬಂದ ಮಾದಪ್ಪ ಕಳ್ಳರ ಗ್ಯಾಂಗ್ ಅನ್ನು ನೋಡಿದ್ದಾರೆ.
ಈ ವೇಳೆ ಮಾದಪ್ಪನ ಕತ್ತು ಹಿಸುಕಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಜೊತೆಗೆ ಹಣ ದೋಚಿ ಸಿಸಿ ಕ್ಯಾಮರಾ ಡಿವಿಆರ್ ಅನ್ನು ಖಾದಿಮರು ಹೊತ್ತೊಯ್ದಿದ್ದಾರೆ

ಸ್ಥಳಕ್ಕೆ ಮಂಡ್ಯ ಎಸ್ಪಿ ಮಲ್ಲಿಕಾರ್ಜುನ್ ಬಳದಂಡಿ ಹಾಗೂ ಕಿರುಗಾವಲು ಠಾಣಾ ಪೊಲೀಸರ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಈ ಸಂಭಂದ ಕಿರುಗಾವಲು ಠಾಣೆಯಲ್ಲಿ ಪ್ರಕರಣ ದಾಖಲೂಗೊಂಡಿದ್ದು ಕಳ್ಳರಿಗಾಗಿ ಹುಡುಕಾಟ ನಡೆಸಲಾಗಿದೆ.

Continue Reading

Trending

error: Content is protected !!