Politics
Joint Session| ರಾಜ್ಯಪಾಲರ ಭಾಷಣ: ಸದನದಲ್ಲಿ ಆಡಳಿತ, ವಿಪಕ್ಷಗಳ ಮಧ್ಯೆ ವಾಕ್ಸಮರ
ಬೆಂಗಳೂರು: ರಾಜ್ಯಪಾಲರು ಜಂಟಿ ಅಧಿವೇಶದಲ್ಲಿ ಮಾಡಿದ ಒಂದು ನಿಮಿಷದ ಭಾಷಣ ವಿಧಾನಸಭೆಯಲ್ಲಿ ಭಾರೀ ಮಟ್ಟದಲ್ಲಿ ಸದ್ದು ಮಾಡಿ ಗದ್ದಲ, ಕೋಲಾಹಲ ಸೃಷ್ಟಿಸಿತ್ತು. ಆಡಳಿತ ಹಾಗೂ ವಿರೋಧ ಪಕ್ಷಗಳ ಮಧ್ಯೆ ವಾಕ್ಸಮರ, ಟೀಕೆ ನಿಂದನೆಗೂ ವೇದಿಕೆಯಾಗಿತ್ತು.
ಸದನದಲ್ಲಿ ಕಲಾಪ ಪ್ರಾರಂಭವಾದಾಗ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಮಾತನಾಡಿ, ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರಿಗೆ ಕಾಂಗ್ರೆಸ್ ಸದಸ್ಯರು ಅಗೌರವ ತೋರಿದ್ದಾರೆ. ಅವರ ವಿರುದ್ಧ ಶಿಸ್ತುಕ್ರಮ ಆಗಬೇಕು. ನಮ್ಮ 18 ಶಾಸಕರು ಸ್ಪೀಕರ್ ಪೀಠಕ್ಕೆ ಅಗೌರವ ಮಾಡಿದ್ದಾರೆ ಎಂದು ಅಮಾನತು ಮಾಡಲಾಗಿತ್ತು. ಆದರೆ ಈಗ ರಾಜ್ಯಪಾಲರಿಗೆ ಅಗೌರವ ತೋರಿದವರ ವಿರುದ್ಧ ಏನು ಕ್ರಮ? ಈ ಸಂಬಂಧ ಸ್ಪೀಕರ್ ರೂಲಿಂಗ್ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ರಾಜ್ಯಪಾಲರು ವಿವೇಚನೆಯಿಂದಲೇ ಭಾಷಣ ಮಾಡಿದ್ದಾರೆ. ಆದರೆ ಎಚ್.ಕೆ.ಪಾಟೀಲ್ ಅವರು ರಾಜ್ಯಪಾಲರಿಗೆ ಓಡಿ ಹೋದರು ಅಂದಿದ್ದು ಸರಿಯಲ್ಲ. ರಾಜ್ಯಪಾಲರು ಇದ್ದಾಗ ರಾಷ್ಟ್ರಗೀತೆ ಹಾಡು ಶುರುವಾಗಿದ್ದರೆ ಇರುತ್ತಿದ್ದರು ಎಂದು ರಾಜ್ಯಪಾಲರನ್ನು ಸಮರ್ಥಿಸಿಕೊಂಡಿದ್ದಾರೆ.
Politics
ರಾಜೀನಾಮೆ ಹಿಂಪಡೆದ ರಾಮಲಿಂಗಾರೆಡ್ಡಿ
Politics
ಕಂದಾಯ ಇಲಾಖೆಯ ಸುಧಾರಣೆ ಮುಂದುವರಿಸುತ್ತೇನೆ: ಡಿಸಿಎಂ ಪರಮೇಶ್ವರ್
Politics
ರಾಮಲಿಂಗಾರೆಡ್ಡಿ ರಾಜೀನಾಮೆ ವಾಪಸ್: ಸಚಿವ ಸಂಪುಟದಲ್ಲಿ ಮುಂದುವರಿಕೆ – ಸುರ್ಜೇವಾಲ ಸ್ಪಷ್ಟನೆ
ಬೆಂಗಳೂರು: ಸಚಿವ ಸ್ಥಾನಕ್ಕೆ ಸಲ್ಲಿಸಿದ್ದ ರಾಜೀನಾಮೆಯನ್ನು ಶಾಸಕ ರಾಮಲಿಂಗಾರೆಡ್ಡಿ ಅವರು ವಾಪಸ್ ಪಡೆದಿದ್ದಾರೆ.
ಖಾಸಗಿ ಹೋಟೆಲ್ನಲ್ಲಿ ಇಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು, ರಾಮಲಿಂಗಾರೆಡ್ಡಿ ಅವರೊಂದಿಗೆ ನಡೆದ ಸಭೆಯ ನಂತರ ಈ ಮಾಹಿತಿ ನೀಡಿದ್ದಾರೆ. ಮನವೊಲಿಸುವಲ್ಲಿ ಯಶಸ್ವಿಯಾಗಿದ್ದು, ಅವರು ಸಚಿವ ಸಂಪುಟದಲ್ಲೇ ಮುಂದುವರಿಯಲಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.

ಈ ಬೆಳವಣಿಗೆಯಿಂದ ರಾಜ್ಯ ರಾಜಕೀಯದಲ್ಲಿ ಉಂಟಾಗಿದ್ದ ಊಹಾಪೋಹಗಳಿಗೆ ತಾತ್ಕಾಲಿಕ ವಿರಾಮ ಬಿದ್ದಿದೆ.
-
Special16 hours agoರಾಜ್ಯದಲ್ಲಿ ನೇಮಕಾತಿ ಹಬ್ಬ: ಸರಣಿ ಉದ್ಯೋಗ ಅಧಿಸೂಚನೆಗಳಿಗೆ ಕ್ಷಣಗಣನೆ!!
-
Manglore11 hours agoಎಂಬಿಬಿಎಸ್ ವೈದ್ಯರ ಹುದ್ದೆಗೆ ವಾರದೊಳಗೆ ನೇಮಕಾತಿ ಆದೇಶ ನೀಡದಿದ್ದಲ್ಲಿ ಡಿಎಚ್ಒ ಅಮಾನತು- ಯು.ಟಿ.ಖಾದರ್ ವಾರ್ನಿಂಗ್
-
Hassan17 hours agoಐತಿಹಾಸಿಕ ಸಾಧನೆ ಗೈದ ಕೆಪಿಎಸ್ ಪಿಯು ಕಾಲೇಜು
-
Hassan11 hours agoಅರಕಲಗೂಡಿನ ಮಕ್ಕಳ ಮನೆ ಶಾಲೆಗಳಲ್ಲಿ ಅರ್ಥಪೂರ್ಣ ವಿಶ್ವ ಪರಿಸರ ದಿನಾಚರಣೆ
-
Mandya13 hours agoದೇಹ ಮತ್ತು ಮನಸ್ಸು ಸದೃಢವಾಗಿದ್ದರೆ ಮಾತ್ರ ಸದೃಢ ಆರೋಗ್ಯ ಸಮಾಜ ನಿರ್ಮಾಣ ಸಾಧ್ಯ: ಕೆ. ಆರ್. ನಂದಿನಿ
-
Mandya11 hours agoಆಧುನಿಕ ಭಾರತದ ಶಿಲ್ಪಿ ನಾಲ್ವಡಿ ಕೃಷ್ಣರಾಜ ಒಡೆಯರ್: ಡಾ.ಈ.ಸಿ.ನಿಂಗರಾಜ್ ಗೌಡ ಬಣ್ಣನೆ
-
Kodagu10 hours agoಕೆಪಿಸಿಸಿ ಅಧ್ಯಕ್ಷರಾಗಿ ಆಯ್ಕೆಯಾದ ಬಿ ಕೆ ಹರಿಪ್ರಸಾದ್ ಭೇಟಿ ಮಾಡಿದ ಪೊನ್ನಣ್ಣ
-
Chamarajanagar3 hours agoಕಾರು ಡಿಕ್ಕಿ ಹೊಡೆದು ಜಿಂಕೆ ಸಾವು

