PODCAST
ಹಾಸನ : ಡಾಂಬರ್ ಹಾಕಿದ ಒಂದೇ ದಿನಕ್ಕೆ ಕಿತ್ತು ಬಂದ ರಸ್ತೆ – ಎರಡು ಕಿಲೋಮೀಟರ್ ರಸ್ತೆ ಕಾಮಗಾರಿ ಸಂಪೂರ್ಣ ಕಳಪೆ
ಹಾಸನ ಜಿಲ್ಲೆ, ಚನ್ನರಾಯಪಟ್ಟಣ
ತಾಲ್ಲೂಕಿನ, ಬಡಕನಹಳ್ಳಿ ಗ್ರಾಮದಿಂದ ಗೌಡಗೆರೆ ಗ್ರಾಮ ಸಂಪರ್ಕಿಸುವ ಕಲ್ಪಿಸುವ ರಸ್ತೆ
ಗುತ್ತಿಗೆದಾರರು ಹಾಗೂ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ
ಅನೇಕ ವರ್ಷಗಳಿಂದ ಹೊಸ ರಸ್ತೆ ನಿರ್ಮಾಣ ಮಾಡುವಂತೆ ಒತ್ತಾಯಿಸಿದ್ದ ಗ್ರಾಮಸ್ಥರು
ಶಾಸಕರ ಅನುದಾನದಲ್ಲಿ ಸುಮಾರು 60 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣ ಮಾಡಿರುವ ರಸ್ತೆ
ಗೌಡಗೆರೆ ಗ್ರಾಮದ ಮುಖ್ಯ ರಸ್ತೆಗೆ ಸಂಪರ್ಕ ಕಲ್ಪಿಸುವ ರಸ್ತೆ
ರಸ್ತೆ ಕಾಮಗಾರಿ ಮಾಡಿದ ಒಂದೇ ದಿನಕ್ಕೆ ಕಿತ್ತು ಬರುತ್ತಿರುವ ಡಾಂಬರ್
ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಆಗ್ರಹ
ಗುಣಮಟ್ಟದ ಹೊಸ ರಸ್ತೆ ನಿರ್ಮಾಣಕ್ಕೆ ಒತ್ತಾಯ
Kodagu
ವಿಶ್ವ ಪರಿಸರ ದಿನಾಚರಣೆ: ಮಾಜಿ ಶಾಸಕ ಸಿ.ಎಸ್. ನಿರಂಜನ್ ಕುಮಾರ್ ಚಾಲನೆ
ಗುಂಡ್ಲುಪೇಟೆ: ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಬಿಜೆಪಿ ಮಂಡಲ ಯುವ ಮೋರ್ಚಾ ವತಿಯಿಂದ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ಮಾಜಿ ಶಾಸಕ ಸಿ.ಎಸ್. ನಿರಂಜನ್ ಕುಮಾರ್ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಮಹದೇವಪ್ರಸಾದ್, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಹಾಜರಿದ್ದರು.
PODCAST
ಸಾಲಿಗ್ರಾಮ ತಾಲೂಕು ದೇವಿತಂದ್ರೆ ಗ್ರಾಮಕ್ಕೆ ಕೆ ಆರ್ ನಗರ ಶಿಶು ಅಭಿವೃದ್ಧಿ ಇಲಾಖೆಯ ಸೂಪರ್ ವೈಸರ್ ಶೋಭಾ ರವರು ಭೇಟಿ
ಸಾಲಿಗ್ರಾಮ ತಾಲೂಕು ದೇವಿತಂದ್ರೆ ಗ್ರಾಮಕ್ಕೆ ಕೆ ಆರ್ ನಗರ ಶಿಶು ಅಭಿವೃದ್ಧಿ ಇಲಾಖೆಯ ಸೂಪರ್ ವೈಸರ್ ಶೋಭಾ ರವರು ಭೇಟಿ ನೀಡಿ ಮಕ್ಕಳ ಹಾಜರಾತಿ ಹಾಗು ಮಕ್ಕಳು, ಬಾಣಂತಿಯರಿಗೆ ಸರ್ಕಾರ ನೀಡಿರುವ ಆಹಾರ ಧಾನ್ಯ ಗಳನ್ನು ಪರಿಶೀಲಿಸಿದರು. ಪತ್ರಿಕೆ ಯಲ್ಲಿ ವರದಿಯಾದ ಹಿನ್ನಲೆಯಲ್ಲಿ ಆಗಮಿಸಿದ ಅಧಿಕಾರಿಯು ಗ್ರಾಮಸ್ಥರ ಸಮ್ಮುಖದಲ್ಲಿ ಸಭೆ ನಡೆಸಿದ ಇವರು, ಶಿಕ್ಷಕಿಯು ತಾವು ಮಾಡಿರುವ ತಪ್ಪನ್ನು ಒಪ್ಪಿಕೊಂಡರು. ಅಂಗನವಾಡಿ ಕೇಂದ್ರಕ್ಕೆ ಬರುವಾಗ ಯಾರೂ ಸಹ ಕೇಂದ್ರದ ಒಳಗಡೆ ಬ್ಯಾಗ್ ಮತ್ತು ಮೊಬೈಲ್ ಇತರೆ ಏನು ತರಬಾರದು, ನಿಗದಿತ ಸಮಯಕ್ಕೆ ಬಂದು ಮಕ್ಕಳಿಗೆ ಆಟೋಪಗಳನ್ನು ಕಲಿಸಿ, ಅಕ್ಷರಭ್ಯಾಸ ಮಾಡಿಸಬೇಕು ಎಂದು ಅಧಿಕಾರಿ ಶೋಭಾ ರವರು ಎಚ್ಚರಿಕೆ ನೀಡಿದರು. ನಂತರ ಮಾತನಾಡಿ ಈಗ ಆಗಿರುವ ಬಗ್ಗೆ ಮೇಲಧಿಕಾರಿಗಳ ಗಮನಕ್ಕೆ ತಂದು ಮುಂದಿನ ಕ್ರಮ ಕೈ ಗೊಳ್ಳಲಾಗುವುದು ಎಂದು ತಿಳಿಸಿದರು. ಗ್ರಾಮ ಪಂಚಾಯಿತಿ ಸದ್ಯಸರುಗಳಾದ ಮಾರ್ಕಂಡೇಗೌಡ, ಚಂದ್ರ, ಮುಖಂಡರುಗಳಾದ ವೆಂಕಟೇಶ್,ಧರ್ಮ, ಶಿಕ್ಷಕಿ ಮಮತಾ, ಸಹಾಯಕಿ ಪ್ರಮೀಳಾ, ಗ್ರಾಮಸ್ಥರು ಸೇರಿದಂತೆ ಇನ್ನಿತರರು ಇದ್ದಾರೆ.
-
State23 hours agoಚೆನ್ನಮ್ಮ ಅಂತ್ಯಕ್ರಿಯೆ: ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗವಹಿಸಲು ಪ್ರಜ್ವಲ್ ರೇವಣ್ಣಗೆ ಅನುಮತಿ
-
Kodagu18 hours agoಮುಖ್ಯಮಂತ್ರಿಗಳ ಕಾರ್ಯದರ್ಶಿಯಾಗಿ ಕುಶಾಲನಗರದ ಐಎಎಸ್ ಅಧಿಕಾರಿ ಎಸ್.ಎಸ್. ನಕುಲ್ ನೇಮಕ
-
Hassan17 hours agoಪಂಚಭೂತಗಳಲ್ಲಿ ಲೀನರಾದ ಚೆನ್ನಮ್ಮ ದೇವೇಗೌಡ
-
Politics12 hours agoಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ: 3.68 ಲಕ್ಷಕ್ಕೂ ಅಧಿಕ ಅರ್ಜಿಗಳು – ಜಿಲ್ಲಾವಾರು ಅಂಕಿಅಂಶ ಪ್ರಕಟ!!
-
Politics15 hours agoಬಿಡದಿ ಟೌನ್ಶಿಪ್ ಭೂಸ್ವಾಧೀನಕ್ಕೆ ಹೈಕೋರ್ಟ್ ಗ್ರೀನ್ ಸಿಗ್ನಲ್; PIL ವಜಾ
-
National22 hours agoಇಂದಿನಿಂದ ಸಂಸತ್ ಮುಂಗಾರು ಅಧಿವೇಶನ ಆರಂಭ
-
Kodagu18 hours agoಇಂದಿನಿಂದ ಪುಷ್ಯ ಮಳೆ : ಉತ್ತಮ ಮಳೆ ನಿರೀಕ್ಷೆಯಲ್ಲಿ ಜಿಲ್ಲೆಯ ರೈತರು
-
Hassan23 hours agoಚೆನ್ನಮ್ಮ ಅಂತಿಮ ದರ್ಶನಕ್ಕೆ ಪ್ರಜ್ವಲ್ ಬರಲ್ಲ: