PODCAST
ಹಾಸನ : ಡಾಂಬರ್ ಹಾಕಿದ ಒಂದೇ ದಿನಕ್ಕೆ ಕಿತ್ತು ಬಂದ ರಸ್ತೆ – ಎರಡು ಕಿಲೋಮೀಟರ್ ರಸ್ತೆ ಕಾಮಗಾರಿ ಸಂಪೂರ್ಣ ಕಳಪೆ
ಹಾಸನ ಜಿಲ್ಲೆ, ಚನ್ನರಾಯಪಟ್ಟಣ
ತಾಲ್ಲೂಕಿನ, ಬಡಕನಹಳ್ಳಿ ಗ್ರಾಮದಿಂದ ಗೌಡಗೆರೆ ಗ್ರಾಮ ಸಂಪರ್ಕಿಸುವ ಕಲ್ಪಿಸುವ ರಸ್ತೆ
ಗುತ್ತಿಗೆದಾರರು ಹಾಗೂ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ
ಅನೇಕ ವರ್ಷಗಳಿಂದ ಹೊಸ ರಸ್ತೆ ನಿರ್ಮಾಣ ಮಾಡುವಂತೆ ಒತ್ತಾಯಿಸಿದ್ದ ಗ್ರಾಮಸ್ಥರು
ಶಾಸಕರ ಅನುದಾನದಲ್ಲಿ ಸುಮಾರು 60 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣ ಮಾಡಿರುವ ರಸ್ತೆ
ಗೌಡಗೆರೆ ಗ್ರಾಮದ ಮುಖ್ಯ ರಸ್ತೆಗೆ ಸಂಪರ್ಕ ಕಲ್ಪಿಸುವ ರಸ್ತೆ
ರಸ್ತೆ ಕಾಮಗಾರಿ ಮಾಡಿದ ಒಂದೇ ದಿನಕ್ಕೆ ಕಿತ್ತು ಬರುತ್ತಿರುವ ಡಾಂಬರ್
ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಆಗ್ರಹ
ಗುಣಮಟ್ಟದ ಹೊಸ ರಸ್ತೆ ನಿರ್ಮಾಣಕ್ಕೆ ಒತ್ತಾಯ
PODCAST
ಸಾಲಿಗ್ರಾಮ ತಾಲೂಕು ದೇವಿತಂದ್ರೆ ಗ್ರಾಮಕ್ಕೆ ಕೆ ಆರ್ ನಗರ ಶಿಶು ಅಭಿವೃದ್ಧಿ ಇಲಾಖೆಯ ಸೂಪರ್ ವೈಸರ್ ಶೋಭಾ ರವರು ಭೇಟಿ
ಸಾಲಿಗ್ರಾಮ ತಾಲೂಕು ದೇವಿತಂದ್ರೆ ಗ್ರಾಮಕ್ಕೆ ಕೆ ಆರ್ ನಗರ ಶಿಶು ಅಭಿವೃದ್ಧಿ ಇಲಾಖೆಯ ಸೂಪರ್ ವೈಸರ್ ಶೋಭಾ ರವರು ಭೇಟಿ ನೀಡಿ ಮಕ್ಕಳ ಹಾಜರಾತಿ ಹಾಗು ಮಕ್ಕಳು, ಬಾಣಂತಿಯರಿಗೆ ಸರ್ಕಾರ ನೀಡಿರುವ ಆಹಾರ ಧಾನ್ಯ ಗಳನ್ನು ಪರಿಶೀಲಿಸಿದರು. ಪತ್ರಿಕೆ ಯಲ್ಲಿ ವರದಿಯಾದ ಹಿನ್ನಲೆಯಲ್ಲಿ ಆಗಮಿಸಿದ ಅಧಿಕಾರಿಯು ಗ್ರಾಮಸ್ಥರ ಸಮ್ಮುಖದಲ್ಲಿ ಸಭೆ ನಡೆಸಿದ ಇವರು, ಶಿಕ್ಷಕಿಯು ತಾವು ಮಾಡಿರುವ ತಪ್ಪನ್ನು ಒಪ್ಪಿಕೊಂಡರು. ಅಂಗನವಾಡಿ ಕೇಂದ್ರಕ್ಕೆ ಬರುವಾಗ ಯಾರೂ ಸಹ ಕೇಂದ್ರದ ಒಳಗಡೆ ಬ್ಯಾಗ್ ಮತ್ತು ಮೊಬೈಲ್ ಇತರೆ ಏನು ತರಬಾರದು, ನಿಗದಿತ ಸಮಯಕ್ಕೆ ಬಂದು ಮಕ್ಕಳಿಗೆ ಆಟೋಪಗಳನ್ನು ಕಲಿಸಿ, ಅಕ್ಷರಭ್ಯಾಸ ಮಾಡಿಸಬೇಕು ಎಂದು ಅಧಿಕಾರಿ ಶೋಭಾ ರವರು ಎಚ್ಚರಿಕೆ ನೀಡಿದರು. ನಂತರ ಮಾತನಾಡಿ ಈಗ ಆಗಿರುವ ಬಗ್ಗೆ ಮೇಲಧಿಕಾರಿಗಳ ಗಮನಕ್ಕೆ ತಂದು ಮುಂದಿನ ಕ್ರಮ ಕೈ ಗೊಳ್ಳಲಾಗುವುದು ಎಂದು ತಿಳಿಸಿದರು. ಗ್ರಾಮ ಪಂಚಾಯಿತಿ ಸದ್ಯಸರುಗಳಾದ ಮಾರ್ಕಂಡೇಗೌಡ, ಚಂದ್ರ, ಮುಖಂಡರುಗಳಾದ ವೆಂಕಟೇಶ್,ಧರ್ಮ, ಶಿಕ್ಷಕಿ ಮಮತಾ, ಸಹಾಯಕಿ ಪ್ರಮೀಳಾ, ಗ್ರಾಮಸ್ಥರು ಸೇರಿದಂತೆ ಇನ್ನಿತರರು ಇದ್ದಾರೆ.
-
Chamarajanagar24 hours agoಕಠಿಣ ಶ್ರಮದಿಂದ ಗೆಲುವು ಖಚಿತ: ಡಾ. ಶಾಂತರಾಜು
-
Mysore24 hours agoಪಠ್ಯದಿಂದ ಡಾ.ಅಂಬೇಡ್ಕರ್ ಹೊರಗಿಡುವ ಹುನ್ನಾರ: ಪ್ರೊ.ಪ್ರಸನ್ನಕುಮಾರ್ ಕೆರಗೋಡು ಶಂಕೆ
-
Mysore18 minutes agoಬಸ್ ನಿಲ್ದಾಣಕ್ಕೆ ಕಾರು ಡಿಕ್ಕಿ: ಚಾಲಕನಿಗೆ ಗಂಭೀರ ಗಾಯ
-
Mysore24 hours agoಕಳಲೆ ಗ್ರಾಮದಲ್ಲಿ ನೂತನ ಗ್ರಾಮ ಪಂಚಾಯಿತಿ ಕಟ್ಟಡ ಉದ್ಘಾಟಿಸಿದ ಶಾಸಕ ದರ್ಶನ್ ಧ್ರುವನಾರಾಯಣ್
-
Hassan23 hours agoಕ್ರೀಡೆಯು ಪರಿಪೂರ್ಣ ವ್ಯಕ್ತಿತ್ವಕ್ಕೆ ನಾಂದಿಯಾಗಬಲ್ಲದು : ಡಾ. ಅಕ್ಷಯ್ ಎಸ್. ಗೌಡ.
-
Mandya24 hours agoಮಂಡ್ಯ ಇತಿಹಾಸದಲ್ಲಿ ಮೈಶುಗರ್ ಶಾಲೆಗೆ ವಿಶೇಷ ಸ್ಥಾನವಿದೆ : ಎಲ್ಲರೂ ಸೇರಿ ಶಾಲೆ ಉಳಿಸೋಣ – ಹೆಚ್ಡಿಕೆ
-
State2 hours agoನಾಳೆಯಿಂದ ಚಳಿಗಾಲದ ಅಧಿವೇಶನ: ಸುವರ್ಣಸೌಧದಲ್ಲಿ ಸುತ್ತ ಹೈ ಆಲರ್ಟ್ 6,000 ಪೊಲೀಸ್ ಭದ್ರತೆ
-
Chikmagalur38 minutes agoಗ್ರಾ.ಪಂ.ಸದಸ್ಯ ಗಣೇಶ್ ಕೊಲೆ ಪ್ರಕರಣ: ಐವರ ಬಂಧನ, ಮೂವರಿಗಾಗಿ ತೀವ್ರ ಶೋಧ