Connect with us

Crime

ಖಾಸಗಿ ಶಾಲಾ ಶಿಕ್ಷಕಿ ಅಪಹರಣ ಪ್ರಕರಣ – ಕಿಡ್ನಾಪರ್ಸ್‌ನ್ನು ಪತ್ತೆ ಹಚ್ಚಿದ ಪೊಲೀಸರು

Published

on

ಹಾಸನ : ಹಾಸನ ಹೊರವಲಯದ ಬಿಟ್ಟಗೌಡನಹಳ್ಳಿ ಬಳಿ ಖಾಸಗಿ ಶಾಲಾ ಶಿಕ್ಷಕಿ ಅಪಹರಣ ಪ್ರಕರಣ
ಕಿಡ್ನಾಪರ್ಸ್‌ನ್ನು ಪತ್ತೆ ಹಚ್ಚಿದ ಪೊಲೀಸರು
ನೆಲ್ಯಾಡಿ ಬಳಿ ತೆರಳುತ್ತಿದ್ದ ವೇಳೆ ಎಲ್ಲರೂ ಪೊಲೀಸರ ವಶಕ್ಕೆ


ಅರ್ಪಿತಳನ್ನು ರಕ್ಷಿಸಿ ಕಿಡ್ನಾಪ್ ಮಾಡಿದವರನ್ನು ವಶಕ್ಕೆ ಪಡೆದ ಪೊಲೀಸರು
ಹಾಸನ ನಗರ ಪೊಲೀಸ್ ಠಾಣೆಗೆ ಕರೆತರುತ್ತಿರುವ ಪೊಲೀಸರು
ಯುವತಿ ಅಪಹರಿಸಿ ಸೋಮವಾರಪೇಟೆ ಕಡೆ ಕರೆದೊಯ್ದಿದ್ದ ಖತರ್ನಾಕ್ ಕಿಡ್ನಾಪರ್ಸ್


ಪೊಲೀಸರಿಗೆ ಸಿಗದ ರೀತಿ ಪ್ಲಾನ್ ಮಾಡಿ ಅರ್ಪಿತಾಳನ್ನು ಕರೆದೊಯ್ಯಲು ಯತ್ನಿಸುತ್ತಿದ್ದ ರಾಮು ಮತ್ತು ತಂಡ
ಅಪರಹರಣಕ್ಕೊಳಗಾಗಿದ್ದ ಅರ್ಪಿತಾಳನ್ನು ರಕ್ಷಿಸಿ ರಾಮು ಮತ್ತು ತಂಡವನ್ನು ವಶಕ್ಕೆ ಪಡೆದು ಹಾಸನಕ್ಕೆ ಕರೆತರುತ್ತಿರುವ ಪೊಲೀಸರು

Continue Reading
Click to comment

Leave a Reply

Your email address will not be published. Required fields are marked *

Crime

ಬೈಕ್ ಹಾಗೂ ಸಾರಿಗೆ ಬಸ್ ನಡುವೆ ಮುಖಾಮುಖಿ ಡಿಕ್ಕಿ : ಇಬ್ಬರು ಯುವಕರು ಸ್ಥಳದಲ್ಲಿ ಸಾ**ವು

Published

on

ಅರಕಲಗೂಡು :ತಾಲ್ಲೂಕಿನ ಕೊಣನೂರು ಗ್ರಾಮದಲ್ಲಿ ಬೈಕ್ ಹಾಗೂ ಸಾರಿಗೆ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ದುರ್ಮರಣ ಹೊಂದಿದ ಘಟನೆ ಸೋಮವಾರ ರಾತ್ರಿ ನಡೆದಿದೆ.

 

ಕೆರೆಕೋಡಿ ಗ್ರಾಮದ ಅನಿಲ್ (28) ಹಾಗೂ ಹೊನ್ನೇಗೌಡ (30) ಎಂಬವರು ಮೃತ ದುರ್ದೈವಿಗಳು. ಪಟ್ಟಣದ ಡಿಸಿಸಿ ಬ್ಯಾಂಕ್ ಮುಂಭಾಗದಲ್ಲಿ KA-13-F-2164 ನಂ.ದ ಸರ್ಕಾರಿ ಸಾರಿಗೆ ಬಸ್ ಮತ್ತು KA-13-HE-4883 ನೋಂದಣಿ ಸಂಖ್ಯೆಯ ಬೈಕ್ ಮುಖಾಮುಖಿ ಡಿಕ್ಕಿಯಾಗಿವೆ.

ಡಿಕ್ಕಿಯ ರಭಸಕ್ಕೆ ಅನಿಲ್ ಸ್ಥಳದಲ್ಲೇ ಮೃತಪಟ್ಟಿದ್ದರೆ, ಗಂಭೀರವಾಗಿ ಗಾಯಗೊಂಡ ಹೊನ್ನೇಗೌಡ ಅವರನ್ನು ತಕ್ಷಣ ಜಿಲ್ಲಾಸ್ಪತ್ರೆಗೆ ಪ್ರಾಣಬಿಟ್ಟಿದ್ದಾರೆ. ರವಾನಿಸಲಾಯಿತಾದರೂ, ಅಷ್ಟರಲ್ಲೇ

 

ಅಪಘಾತದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಣನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

Crime

ಜೀಪ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ : ಎಲ್‌ಎಲ್‌ಬಿ ವಿದ್ಯಾರ್ಥಿ ಸ್ಥಳದಲ್ಲೇ ಸಾ**ವು

Published

on

ಹಾಸನ : ಜೀಪ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ

ಎಲ್‌ಎಲ್‌ಬಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮತ್ತೋರ್ವ ಯುವಕನಿಗೆ ಗಂಭೀರ ಗಾಯ

ಚಂದನ್ (22) ಮೃತ ಎಲ್‌ಎಲ್‌ಬಿ ವಿದ್ಯಾರ್ಥಿ

ಹಾಸನ ಜಿಲ್ಲೆ, ಬೇಲೂರು ತಾಲ್ಲೂಕಿನ, ಹಿರಿಅಸಡೆ ಗ್ರಾಮದ ಬಳಿ ಘಟನೆ

ಪಕ್ಕದ ಮನೆಯ ಭರತ್ ಎಂಬುವವನ ಜೊತೆ KA-46-J-4594 ನಂಬರ್‌ನ ಬೈಕ್‌ನಲ್ಲಿ ಕಾಲೇಜಿಗೆ ತೆರಳುತ್ತಿದ್ದ ಚಂದನ್

ಕಾರ್ಮಿಕರನ್ನು ಕರೆದುಕೊಂಡು ಬರುತ್ತಿದ್ದ KA-13-M-2664 ನಂಬರ್‌ನ ಜೀಪ್‌ ನಡುವೆ ಸಂಭವಿಸಿದ ಅಪಘಾತ

ಸ್ಥಳದಲ್ಲೇ ಬೈಕ್‌ನಲ್ಲಿದ್ದ ಚಂದನ್ ಸಾವು

ಗಾಯಾಳು ಭರತ್ ಆಸ್ಪತ್ರೆಗೆ ರವಾನೆ

ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ಅರೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ

Continue Reading

Crime

ಹೆತ್ತ ತಾಯಿ ಕೊಲ್ಲಲು ತಾನಿದ್ದ ಮನೆಗೆ ಬೆಂಕಿ ಇಟ್ಟ ದುಷ್ಟ

Published

on

ಮೈಸೂರು :
ಕುಡಿಯಲು ಹಣ ನೀಡದಿದ್ದಕ್ಕೆ ಮನೆಗೆ ಬೆಂಕಿ ಹಚ್ಚಿದ ಭೂಪ…!
ಬೆಂಕಿಯಿಂದ ತಾಯಿ ಬಚಾವ್, ಆರೋಪಿ ಅಂದರ್.
ಮೈಸೂರು ತಾಲೂಕಿನ ರಮ್ಮನಹಳ್ಳಿಯಲ್ಲಿ ಘಟನೆ.
ಶಿವಪ್ರಕಾಶ್ (26) ಮನೆಗೆ ಬೆಂಕಿ ಹಚ್ಚಿದ ಭೂಪ.
ರಮ್ಮನಹಳ್ಳಿಯಲ್ಲಿ ಸಣ್ಣ ಅಂಗಡಿ ಇಟ್ಟುಕೊಂಡಿರುವ ಕಲಾವತಿ.
ಕಲಾವತಿಗೆ ಇಬ್ಬರು ಮಕ್ಕಳು. ಈ ಪೈಕಿ ಎರಡನೇ ಪುತ್ರನೇ ಶಿವಪ್ರಕಾಶ್.
ಮತ್ತೊಂದು ಮದುವೆಯಾಗಿ ಪ್ರತ್ಯೇಕವಾಗಿರುವ ಪತಿ.
ಕುಡಿತದ ಚಟಕ್ಕೆ ಒಳಗಾಗಿರುವ ಶಿವಪ್ರಕಾಶ್ ನಿಂದ ಹಣಕ್ಕಾಗಿ ಕಿರುಕುಳ.
ಎರಡು ದಿನಗಳ ಹಿಂದೆ ತಾಯಿ ಬಳಿ ಹಣ ಕೇಳಿದ್ದ ಶಿವಪ್ರಕಾಶ್.
ಹಣ ಇಲ್ಲ ಎಂದಿದ್ದಕ್ಕೆ ತಾಯಿ ಮನೆ ಒಳಗೆ ಇದ್ದಾಗಲೇ ಹೊರಗಿನಿಂದ ಮನೆಗೆ ಬೆಂಕಿ ಹಚ್ಚಿರುವ ಶಿವಪ್ರಕಾಶ್.
ಈ ವೇಳೆ ಕಲಾವತಿಯನ್ನು ರಕ್ಷಿಸಿದ ಸ್ಥಳೀಯರು.
ಮನೆಯಲ್ಲಿದ್ದ 60 ಸಾವಿರ ಮೌಲ್ಯದ ಪದಾರ್ಥಗಳು ಬೆಂಕಿಗಾಹುತಿ.
ದಕ್ಷಿಣ ಠಾಣೆ ಪೊಲೀಸರಿಂದ ಆರೋಪಿ ಶಿವಪ್ರಕಾಶ್ ಬಂಧನ.

Continue Reading

Trending

error: Content is protected !!