Connect with us

Chamarajanagar

ಮಾತಿನ ಚಕಮಕಿದಿಂದಾಗಿ ಮತಗಟ್ಟೆ ದ್ವಂಸ

Published

on

ಹನೂರು : ಮತ ಬಹಿಷ್ಕಾರ ಹಾಕಿದ್ದ ಮತದಾರರನ್ನು ಮನ ವೊಲಿಸಲು ಯತ್ನಿಸಿದ್ದ ಪೊಲೀಸ್ ಇನ್ಸ್ ಪೆಕ್ಟರ್, ತಹಸೀಲ್ದಾರ್ ಹಾಗೂ ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿಗಳ ಮಾತಿಗೆ ಕೆರಳಿದ ಗುಂಪೊಂದು ಮಾತಿನ ಚಕಮಕಿದಿಂದಾಗಿ ಮತಗಟ್ಟೆ ದ್ವಂಸ ಮಾಡಿದ ಘಟನೆ ಚಾಮರಾಜನಗರ ಜಿಲ್ಲೆಯ ಮಹದೇಶ್ವರ ಬೆಟ್ಟದ ಇಂಡಿಗನತ್ತ ಗ್ರಾಮದಲ್ಲಿ ನಡೆದಿದೆ.

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯತಿ ವ್ಯಾಪ್ತಿಯ ಇಂಡಿಗನತ್ತ ಗ್ರಾಮದಲ್ಲಿ ಮೂಲಭೂತ ಸೌಕರ್ಯ ಇಲ್ಲದೆ ಇರುವ ಹಿನ್ನಲೆಯಲ್ಲಿ ಮತ ಬಹಿಷ್ಕಾರಕ್ಕೆ ಮುಂದಾಗಿದ್ದರು. ಇದನ್ನು ಅರಿತ ತಹಸೀಲ್ದಾರ್ ಗುರುಪ್ರಸಾದ್, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಉಮೇಶ್ ಹಾಗೂ ಪೊಲೀಸ್ ಇನ್ಸ್ ಪೆಕ್ಟರ್ ರವರು ಮತದಾರರನ್ನು ಮನವೊಲಿಸಲು ಮುಂದಾದಾಗ ಮತ ಚಲಾವಣೆಗೆ ಬಂದ ಮತದಾರರನ್ನು ಕಂಡು ಕೆರಳಿದ ಮತ್ತೊಂದು ಗುಂಪಿನವರು ಮಾತಿನ‌ ಚಕಮಕಿ ನಡೆದಾಗ ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಮತಗಟ್ಟೆ ಗೆ ನುಗ್ಗಿದ ಪ್ರತಿಭಟನಾಕಾರರು ವಿದ್ಯುನ್ಮಾನ ಯಂತ್ರ ನಾಶ ಪಡಿಸಿ ಮತಗಟ್ಟೆ ದ್ವಂಸ ಮಾಡಿದರು.

ಈ ವೇಳೆ ಮಹಿಳೆಯರೊಬ್ಬರ ತಲೆಗೆ ಪೆಟ್ಟಾಗಿದೆ ಪ್ರಸ್ತುತ ಇಂಡಿಗನತ್ತ ಗ್ರಾಮದ ಮತಗಟ್ಟೆ ಯಲ್ಲಿ ಮತದಾನ ಸ್ಥಗಿತಗೊಂಡಿದೆ.

Continue Reading
Click to comment

Leave a Reply

Your email address will not be published. Required fields are marked *

Chamarajanagar

ತಲೆಯಲ್ಲಿ ಕೂದಲಿಲ್ಲ ಎಂದು ನಿಂದಿಸಿದ ಪತ್ನಿ: ಮನನೊಂದ ಪತಿ ಆತ್ಮ*ಹತ್ಯೆ

Published

on

ಚಾಮರಾಜನಗರ: ತಲೆಯಲ್ಲಿ ಕೂದಲು ಇಲ್ಲದ ಕಾರಣಕ್ಕೆ ಪತ್ನಿ ಕಿರುಕುಳ ನೀಡಿದ್ದರಿಂದ ಮನನೊಂದ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಉಡಿಗಾಲ ಗ್ರಾಮದಲ್ಲಿ ನಡೆದಿದೆ.

ತಾಲ್ಲೂಕಿನ ಉಡಿಗಾಲ ಗ್ರಾಮದ ನಿವಾಸಿ ಪರಶಿವಮೂರ್ತಿ (32) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.

ಪರಶಿವಮೂರ್ತಿಗೆ ತಲೆಯಲ್ಲಿ ಕೂದಲು ಕಡಿಮೆ ಇದ್ದು, ಕೂದಲು ನಾಟಿ ಮಾಡಿಸಿಕೊಳ್ಳುವಂತೆ ಪತ್ನಿ ಒತ್ತಾಯಿಸುತ್ತಿದ್ದಳು ಬೋಳು ತಲೆ ಎಂದು ಪದೇಪದೇ ನಿಂದಿಸುತ್ತಿದ್ದಳು. ಇದರಿಂದ ಮನನೊಂದು ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಘಟನೆ ಮಾಹಿತಿ ತಿಳಿದ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ತನಿಖೆ ಕೈಗೊಂಡಿದ್ದಾರೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

Chamarajanagar

ಸಾಮಾಜಿಕ ಭದ್ರತಾ ಯೋಜನೆಗಳ ಮೆಗಾ ಲಾಗಿನ್ ಕಾರ್ಯಕ್ರಮ

Published

on

ಗುಂಡ್ಲುಪೇಟೆ ತಾಲೂಕಿನ ಭೀಮನಬೀಡು ಗ್ರಾಮದಲ್ಲಿ ಲೀಡ್ ಬ್ಯಾಂಕ್ ಚಾಮರಾಜನಗರ ಮತ್ತು ಧಾನ್ ಫೌಂಡೇಶನ್ ಸಂಸ್ಥೆಯು ಹಾಗೂ ಭೀಮನಬೀಡು ಗ್ರಾಮ ಪಂಚಾಯತಿಯ ಸಹಕಾರದೊಂದಿಗೆ ಭೀಮನಬೀಡು ಗ್ರಾಮದ
ವಿವಿಧ ಬ್ಯಾಂಕ್ ಖಾತೆದಾರೆರೆಲ್ಲರಿಗೂ ಪ್ರಧಾನ ಮಂತ್ರಿ ಸುರಕ್ಷಾ ಭೀಮ ಯೋಜನೆ ಮತ್ತು ಪ್ರಧಾನಮಂತ್ರಿ ಜೀವನ ಜ್ಯೋತಿ ಭೀಮ್ ಯೋಜನೆ ಎಂಬ ಎರಡು ಸಾಮಾಜಿಕ ಭದ್ರತಾ ಯೋಜನೆಗಳಿಗೆ ಗ್ರಾಮದ ಒಟ್ಟು ಪಿ ಎಮ್ ಎಸ್ ಬಿ ವೈ ಯೋಜನೆಗೆ 271 ಖಾತೆದಾರರು ಹಾಗೂ ಪಿ ಎಂ ಜೆ ಜೆ ಬಿ ವೈ ಯೋಜನೆಗೆ 200 ಬ್ಯಾಂಕ್ ಖಾತೆದಾರರನ್ನು ಸೇರ್ಪಡೆ ಗೊಳಿಸಲಾಯಿತು.


ಈ ಕಾರ್ಯಕ್ರಮದಲ್ಲಿ ಪಿಡಿಒ ಭೋಜೇಶ್ ರವರು ತಮ್ಮ ಗ್ರಾಮದ ಜನರಿಗೆ ಅರ್ಜಿಗಳನ್ನು ಬರೆವುದರ ಮೂಲಕ ನೋಂದಣಿ ಮಾಡಿಸಿದರು.
ಈ ಸಂದರ್ಭದಲ್ಲಿ
ಮಹದೇವೇಗೌಡ
ಧಾನ್ ಫೌಂಡೇಶನ್ ಸಿ ಎಫ್ ಎಲ್ ಗೋವಿಂದರಾಜು
ಆರ್ಥಿಕ ಸಹಾಯಕರು ವಸಂತ ಜ್ಯೋತಿ ಮತ್ತು ಮಮತಾ
ಪಂಚಾಯಿತಿ ಸದಸ್ಯರು ಸ್ವಾಮಿ. ಮತ್ತು ಸಿಬ್ಬಂದಿಗಳು ಗ್ರಾಮಸ್ಥರು ಮಹಿಳೆಯರು ಈ ಕಾರ್ಯಕ್ರಮದಲ್ಲಿ ಹಾಜರಿದ್ದರು

Continue Reading

Chamarajanagar

ಸಾಮಾಜಿಕ ಭದ್ರತಾ ಯೋಜನೆಗಳ ಮೆಗಾ ಲಾಗಿನ್ ಕಾರ್ಯಕ್ರಮ

Published

on

ಗುಂಡ್ಲುಪೇಟೆ ತಾಲೂಕಿನ ಭೀಮನಬೀಡು ಗ್ರಾಮದಲ್ಲಿ ಲೀಡ್ ಬ್ಯಾಂಕ್ ಚಾಮರಾಜನಗರ ಮತ್ತು ಧಾನ್ ಫೌಂಡೇಶನ್ ಸಂಸ್ಥೆಯು ಹಾಗೂ ಭೀಮನಬೀಡು ಗ್ರಾಮ ಪಂಚಾಯತಿಯ ಸಹಕಾರದೊಂದಿಗೆ ಭೀಮನಬೀಡು ಗ್ರಾಮದ
ವಿವಿಧ ಬ್ಯಾಂಕ್ ಖಾತೆದಾರೆರೆಲ್ಲರಿಗೂ ಪ್ರಧಾನ ಮಂತ್ರಿ ಸುರಕ್ಷಾ ಭೀಮ ಯೋಜನೆ ಮತ್ತು ಪ್ರಧಾನಮಂತ್ರಿ ಜೀವನ ಜ್ಯೋತಿ ಭೀಮ್ ಯೋಜನೆ ಎಂಬ ಎರಡು ಸಾಮಾಜಿಕ ಭದ್ರತಾ ಯೋಜನೆಗಳಿಗೆ ಗ್ರಾಮದ ಒಟ್ಟು ಪಿ ಎಮ್ ಎಸ್ ಬಿ ವೈ ಯೋಜನೆಗೆ 271 ಖಾತೆದಾರರು ಹಾಗೂ ಪಿ ಎಂ ಜೆ ಜೆ ಬಿ ವೈ ಯೋಜನೆಗೆ 200 ಬ್ಯಾಂಕ್ ಖಾತೆದಾರರನ್ನು ಸೇರ್ಪಡೆ ಗೊಳಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಪಿಡಿಒ ಭೋಜೇಶ್ ರವರು ತಮ್ಮ ಗ್ರಾಮದ ಜನರಿಗೆ ಅರ್ಜಿಗಳನ್ನು ಬರೆವುದರ ಮೂಲಕ ನೋಂದಣಿ ಮಾಡಿಸಿದರು.
ಈ ಸಂದರ್ಭದಲ್ಲಿ
ಮಹದೇವೇಗೌಡ
ಧಾನ್ ಫೌಂಡೇಶನ್ ಸಿ ಎಫ್ ಎಲ್ ಗೋವಿಂದರಾಜು
ಆರ್ಥಿಕ ಸಹಾಯಕರು ವಸಂತ ಜ್ಯೋತಿ ಮತ್ತು ಮಮತಾ
ಪಂಚಾಯಿತಿ ಸದಸ್ಯರು ಸ್ವಾಮಿ. ಮತ್ತು ಸಿಬ್ಬಂದಿಗಳು ಗ್ರಾಮಸ್ಥರು ಮಹಿಳೆಯರು ಈ ಕಾರ್ಯಕ್ರಮದಲ್ಲಿ ಹಾಜರಿದ್ದರು

Continue Reading

Trending

error: Content is protected !!